23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಎಸ್ ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಪ್ರೌಢಶಾಲಾ ಪ್ರತಿಭಾ ಕಾರಂಜಿಯಲ್ಲಿ ಹಲವು ಪ್ರಶಸ್ತಿಗಳು

ಬೆಳ್ತಂಗಡಿ: ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆಯಲ್ಲಿ ನಡೆದ ಪ್ರೌಢಶಾಲಾ ಪ್ರತಿಭಾ ಕಾರಂಜಿಯಲ್ಲಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ.


ಶ್ರೀ ರಕ್ಷಾ 9ನೇ ಜಾನಪದ ಗೀತೆ ಪ್ರಥಮ, ಪ್ರಾಪ್ತಿ ವಿ ಶೆಟ್ಟಿ 9ನೇ ಭರತನಾಟ್ಯ ಪ್ರಥಮ, ಬೃಂದಾ ಎಸ್ 9ನೇ ಚಿತ್ರಕಲೆ ಪ್ರಥಮ, ಯಶ್ವಿತಾ 10ನೇ ಗಝಲ್ ಪ್ರಥಮ, ಜಾನಪದ ನೃತ್ಯ ಪ್ರಥಮ (ಪೂರ್ವಿ ,ತೇಜಸ್ ರಿದು,ಶ್ರೀರಕ್ಷಾ, ಪ್ರಾಪ್ತಿ, ಸಂಜನಾ)
ಕವ್ವಾಲಿ ಪ್ರಥಮ (ಅನಘ ಮರಾಠೆ, ಶ್ರೀ ನಂದನ್, ನಿದೀಶ್, ಸಹನಾ, ರಿಷಿತ ,ಶ್ರೇಯಸ್ )

ಧಾರ್ಮಿಕ ಪಠಣ ಸಂಸ್ಕೃತ ಅನಘ ಮರಾಠೆ 10ನೇ ದ್ವಿತೀಯ, ಧಾರ್ಮಿಕ ಪಠಣ ಅರೇಬಿಕ್ ಅಮನ್ ಶೇಕ್ 10ನೇ ದ್ವಿತೀಯ, ಹಿಂದಿ ಭಾಷಣ ರಿತಿಕಾ 9ನೇ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ.

ಇವರಿಗೆ ಶಾಲಾ ಶಿಕ್ಷಕಿಯರಾದ ಶ್ರೀಮತಿ ಗೀತಾ, ಶ್ರೀಮತಿ ಕಾರುಣ್ಯ(ಜನಪದ ನೃತ್ಯ), ಶ್ರೀಮತಿ ಮೆನಿತಾ(ಗಝಲ್ ಮತ್ತು ಹಿಂದಿ ಭಾಷಣ), ಶ್ರೀಮತಿ ಸುಮಲತಾ(ಕವ್ವಾಲಿ), ಶ್ರೀಮತಿ ಅಮಿತ(ಗಝಲ್), ಶ್ರೀಮತಿ ರಮ್ಯ (ಜಾನಪದ ಗೀತೆ), ಶ್ರೀಮತಿ ಸಹನ (ಭರತನಾಟ್ಯ), ಶ್ರೀಮತಿ ಸ್ವಾತಿ (ಸಂಸ್ಕೃತ ಪಠಣ), ಮಂಜುನಾಥ್ (ಅರೇಬಿಕ್ ಪಠಣ), ಜಯರಾಮ್
( ಚಿತ್ರಕಲೆ) ತರಬೇತಿ ನೀಡಿರುತ್ತಾರೆ. ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತ ಪ್ರೋತ್ಸಾಹಿಸಿರುತ್ತಾರೆ.

Related posts

ಯಂತ್ರ 2.0″ ಸ್ಪರ್ಧೆ: ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕರಿಗೆ “ಆಕ್ಸ್ಫರ್ಡ್ ಅಡ್ವಾಂಟೇಜ್ ಪೆಡಗೋಜಿ” ಕಾರ್ಯಾಗಾರ

Suddi Udaya

ಪ್ರತಿಭಾ ಕಾರಂಜಿ ಭರತನಾಟ್ಯ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳನ್ನು ಕರೆ ತಂದು ಮಹಜರು

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೋನಿಕ್ ಸೌಂಡ್ ಗಳ ಉಚ್ಚಾರಣೆ ಮತ್ತು ಬಳಕೆ ಬಗ್ಗೆ ಕಾರ್ಯಾಗಾರ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

Suddi Udaya
error: Content is protected !!