July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರುವ ‘ನಮ ಮಾತೆರ್ಲ ಒಂಜೇ’ ಕಲಾತಂಡದಿಂದ ಆರ್ಥಿಕ ಸಹಾಯಧನ

ಅಳದಂಗಡಿ: ನಮ ಮಾತೆರ್ಲ ಒಂಜೇ ಕಲಾತಂಡ ಅರುವ, ಇದರ ಸದಸ್ಯರ “ಸುರಕ್ಷೆಗಾಗಿ” ಪ್ರಾರಂಭಿಸಿದ, ನಮ್ಮನಿಧಿಯ ಸದಸ್ಯರಾದ, ಬಾಲಕೃಷ್ಣ ಮೂಲ್ಯ ಸುಲ್ಕೇರಿ,ಆಕ್ಸಿಡೆಂಟ್ ನಿಂದ ಬೆನಕ ಹಾಸ್ಪಿಟಲ್ ಉಜಿರೆ, ಹಾಗೂ ವರದರಾಜ್ ಪೂಜಾರಿ ಬಳೆಂಜ, ಅನಾರೋಗ್ಯದಿಂದ, ಮಂಗಳೂರು ಹಾಸ್ಪಿಟಲ್ ನಲ್ಲಿ ದಾಖಲಾಗಿರುವುದರಿಂದ ಅವರಿಗೆ ತಂಡದಿಂದ ತಲಾ ಒಬ್ಬರಿಗೆ 20,000 ರೂ. ನಂತೆ, ಆರ್ಥಿಕ ಸಹಕಾರವನ್ನು ತಂಡದ ವತಿಯಿಂದ ಅಳದಂಗಡಿ ಸತ್ಯದೇವತೆ ಸನ್ನಿಧಾನದಲ್ಲಿ ನೀಡಲಾಯಿತು.

ಈ ಸಂದರ್ಭದಲ್ಲಿ ನಮ ಮಾತೆರ್ಲ ಒಂಜೇ ಕಲಾತಂಡದ ಗೌರವ ಅಧ್ಯಕ್ಷರಾದ, ಎನ್.ಎಮ್ ತುಳುಪುಳೆ ಅಳದಂಗಡಿ, ಸತ್ಯದೇವತೆಯ ಆಡಳಿತ, ಮೋಕ್ತೆಸರಾದ ಶಿವಪ್ರಸಾದ್ ಅಜಿಲರು, ದರ್ಶನ್ ಶೆಟ್ಟಿ ಅರುವ, ರಾಮಚಂದ್ರಗೊಲ್ಲ ಪಿಲ್ಯ, ಜನಾರ್ಧನ ಕೊಡಂಗೆ, ಶ್ರೀಧರ ಎಮ್. ಕರಂಬಾರು, ಗಿರೀಶ್ ಕುಲಾಲ್ ನಾವರ, ರಾಕೇಶ್ ಪೂಜಾರಿ ಪಿಲ್ಯ, ಸುರೇಂದ್ರ ಸುಲ್ಕೇರಿ, ಹಿತೇಶ್ ಬೇಕಲ್, ರಮೇಶ್ ಸುವರ್ಣ ಅರುವ ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶುದ್ಧಜಲ ಅಭಿಯಾನ: ಡಾ| ಡಿ ವೀರೇಂದ್ರ ಹೆಗ್ಗಡೆಯವರಿಂದ ಕರಪತ್ರ ಬಿಡುಗಡೆ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ಕಾರ್ಯಕ್ರಮ

Suddi Udaya

ಉಂಗಿಲಬೈಲು ಪಾಂಡುರಂಗ ನಿಧನ

Suddi Udaya

ಶಿರ್ಲಾಲು ಸ.ಉ.ಪ್ರಾ. ಶಾಲೆಯ ಮಕ್ಕಳಿಗೆ ವಕೀಲರು ಮುರುಳಿ ಬಿ. ರವರಿಂದ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ನಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya
error: Content is protected !!