ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರುವ ‘ನಮ ಮಾತೆರ್ಲ ಒಂಜೇ’ ಕಲಾತಂಡದಿಂದ ಆರ್ಥಿಕ ಸಹಾಯಧನ

ಅಳದಂಗಡಿ: ನಮ ಮಾತೆರ್ಲ ಒಂಜೇ ಕಲಾತಂಡ ಅರುವ, ಇದರ ಸದಸ್ಯರ “ಸುರಕ್ಷೆಗಾಗಿ” ಪ್ರಾರಂಭಿಸಿದ, ನಮ್ಮನಿಧಿಯ ಸದಸ್ಯರಾದ, ಬಾಲಕೃಷ್ಣ ಮೂಲ್ಯ ಸುಲ್ಕೇರಿ,ಆಕ್ಸಿಡೆಂಟ್ ನಿಂದ ಬೆನಕ ಹಾಸ್ಪಿಟಲ್ ಉಜಿರೆ, ಹಾಗೂ ವರದರಾಜ್ ಪೂಜಾರಿ ಬಳೆಂಜ, ಅನಾರೋಗ್ಯದಿಂದ, ಮಂಗಳೂರು ಹಾಸ್ಪಿಟಲ್ ನಲ್ಲಿ ದಾಖಲಾಗಿರುವುದರಿಂದ ಅವರಿಗೆ ತಂಡದಿಂದ ತಲಾ ಒಬ್ಬರಿಗೆ 20,000 ರೂ. ನಂತೆ, ಆರ್ಥಿಕ ಸಹಕಾರವನ್ನು ತಂಡದ ವತಿಯಿಂದ ಅಳದಂಗಡಿ ಸತ್ಯದೇವತೆ ಸನ್ನಿಧಾನದಲ್ಲಿ ನೀಡಲಾಯಿತು.

ಈ ಸಂದರ್ಭದಲ್ಲಿ ನಮ ಮಾತೆರ್ಲ ಒಂಜೇ ಕಲಾತಂಡದ ಗೌರವ ಅಧ್ಯಕ್ಷರಾದ, ಎನ್.ಎಮ್ ತುಳುಪುಳೆ ಅಳದಂಗಡಿ, ಸತ್ಯದೇವತೆಯ ಆಡಳಿತ, ಮೋಕ್ತೆಸರಾದ ಶಿವಪ್ರಸಾದ್ ಅಜಿಲರು, ದರ್ಶನ್ ಶೆಟ್ಟಿ ಅರುವ, ರಾಮಚಂದ್ರಗೊಲ್ಲ ಪಿಲ್ಯ, ಜನಾರ್ಧನ ಕೊಡಂಗೆ, ಶ್ರೀಧರ ಎಮ್. ಕರಂಬಾರು, ಗಿರೀಶ್ ಕುಲಾಲ್ ನಾವರ, ರಾಕೇಶ್ ಪೂಜಾರಿ ಪಿಲ್ಯ, ಸುರೇಂದ್ರ ಸುಲ್ಕೇರಿ, ಹಿತೇಶ್ ಬೇಕಲ್, ರಮೇಶ್ ಸುವರ್ಣ ಅರುವ ಉಪಸ್ಥಿತರಿದ್ದರು.

Related posts

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಸಿನಮಕ್ಕಿ ಆಶ್ರಯದಲ್ಲಿ ನಾಳೆ(ಡಿ.29) ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

ಅಭಿವೃದ್ಧಿ ಶೂನ್ಯ ಬಜೆಟ್: ಕಿರಣ್ ಚಂದ್ರ ಡಿ. ಪುಷ್ಪಗಿರಿ

Suddi Udaya

ಡಾ. ಪ್ರದೀಪ್ ಆಟಿಕುಕ್ಕೆ ನಾವೂರು ರವರ ಧಾರ್ಮಿಕ ಸೇವೆಗೆ “ಧರ್ಮ ಸಾರಥಿ” ಬಿರುದು

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ” ನ್ಯಾಷನಲ್ ಮಾಥ್ಸ್ ಡೇ “ಮತ್ತು ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಬೆಳ್ತಂಗಡಿ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಜೆಡಿಎಸ್ ಚುನಾವಣಾ ಕಚೇರಿ ಪ್ರಾರಂಭ

Suddi Udaya

ಧರ್ಮಸ್ಥಳ: ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣ

Suddi Udaya
error: Content is protected !!