25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರುವ ‘ನಮ ಮಾತೆರ್ಲ ಒಂಜೇ’ ಕಲಾತಂಡದಿಂದ ಆರ್ಥಿಕ ಸಹಾಯಧನ

ಅಳದಂಗಡಿ: ನಮ ಮಾತೆರ್ಲ ಒಂಜೇ ಕಲಾತಂಡ ಅರುವ, ಇದರ ಸದಸ್ಯರ “ಸುರಕ್ಷೆಗಾಗಿ” ಪ್ರಾರಂಭಿಸಿದ, ನಮ್ಮನಿಧಿಯ ಸದಸ್ಯರಾದ, ಬಾಲಕೃಷ್ಣ ಮೂಲ್ಯ ಸುಲ್ಕೇರಿ,ಆಕ್ಸಿಡೆಂಟ್ ನಿಂದ ಬೆನಕ ಹಾಸ್ಪಿಟಲ್ ಉಜಿರೆ, ಹಾಗೂ ವರದರಾಜ್ ಪೂಜಾರಿ ಬಳೆಂಜ, ಅನಾರೋಗ್ಯದಿಂದ, ಮಂಗಳೂರು ಹಾಸ್ಪಿಟಲ್ ನಲ್ಲಿ ದಾಖಲಾಗಿರುವುದರಿಂದ ಅವರಿಗೆ ತಂಡದಿಂದ ತಲಾ ಒಬ್ಬರಿಗೆ 20,000 ರೂ. ನಂತೆ, ಆರ್ಥಿಕ ಸಹಕಾರವನ್ನು ತಂಡದ ವತಿಯಿಂದ ಅಳದಂಗಡಿ ಸತ್ಯದೇವತೆ ಸನ್ನಿಧಾನದಲ್ಲಿ ನೀಡಲಾಯಿತು.

ಈ ಸಂದರ್ಭದಲ್ಲಿ ನಮ ಮಾತೆರ್ಲ ಒಂಜೇ ಕಲಾತಂಡದ ಗೌರವ ಅಧ್ಯಕ್ಷರಾದ, ಎನ್.ಎಮ್ ತುಳುಪುಳೆ ಅಳದಂಗಡಿ, ಸತ್ಯದೇವತೆಯ ಆಡಳಿತ, ಮೋಕ್ತೆಸರಾದ ಶಿವಪ್ರಸಾದ್ ಅಜಿಲರು, ದರ್ಶನ್ ಶೆಟ್ಟಿ ಅರುವ, ರಾಮಚಂದ್ರಗೊಲ್ಲ ಪಿಲ್ಯ, ಜನಾರ್ಧನ ಕೊಡಂಗೆ, ಶ್ರೀಧರ ಎಮ್. ಕರಂಬಾರು, ಗಿರೀಶ್ ಕುಲಾಲ್ ನಾವರ, ರಾಕೇಶ್ ಪೂಜಾರಿ ಪಿಲ್ಯ, ಸುರೇಂದ್ರ ಸುಲ್ಕೇರಿ, ಹಿತೇಶ್ ಬೇಕಲ್, ರಮೇಶ್ ಸುವರ್ಣ ಅರುವ ಉಪಸ್ಥಿತರಿದ್ದರು.

Related posts

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣಾ ಶಿಬಿರ

Suddi Udaya

ಕೊಕ್ಕಡ: ಬಲಿಪಗುಡ್ಡೆ ಶ್ರೀಮತಿ ಸುಶೀಲ ಅವರ ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ: ಶೀಘ್ರವಾಗಿ ಮನೆಯವರನ್ನು ಸ್ಥಳಾಂತರಿಸುವಂತೆ ಸೂಚನೆ

Suddi Udaya

ಉಜಿರೆ: ಲಕ್ಷ್ಮೀಶ ಭಟ್ ಇವರಿಗೆ ಹಿಮಾಲಯ ವುಡ್ ಬ್ಯಾಡ್ಜ್ ನಲ್ಲಿ ಅರ್ಹತೆ

Suddi Udaya

ಅರಸಿನಮಕ್ಕಿ ಸ. ಪ್ರೌ. ಶಾಲೆಯಲ್ಲಿ ಸ್ವಾತಂತ್ಯೋತ್ಸವ ದಿನಾಚರಣೆ ಪ್ರಯುಕ್ತ ಪ್ರತಿಭಾ ಪುರಸ್ಕಾರ – ಸನ್ಮಾನ ಕಾರ್ಯಕ್ರಮ

Suddi Udaya

ಅಕ್ರಮ ಇಸ್ಪೀಟ್ ಅಡ್ಡೆಗೆ ಪೊಲೀಸ್ ದಾಳಿ : ರೂ. 54 ಸಾವಿರ ನಗದು ಸಹಿತ 37 ಮಂದಿ ವಶ

Suddi Udaya

ಮಾಲಾಡಿ ಗ್ರಾ.ಪಂ. ನಲ್ಲಿ ಮಹಿಳಾ ದಿನಾಚರಣೆ ಮತ್ತು ಗ್ಯಾರಂಟಿ ಯೋಜನೆಗಳ ಅರಿವು ಕಾರ್ಯಕ್ರಮ

Suddi Udaya
error: Content is protected !!