23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

ಉಜಿರೆ: ಕರ್ನಾಟಕ ಕೀತನ ಸಾಹಿತ್ಯದ ಅಶ್ವಿನಿ ದೇವತೆಗಳಲ್ಲಿ ಒಬ್ಬರೆನಿಸಿದ ಶ್ರೀ ಕನಕದಾಸರ ಜಯಂತಿಯನ್ನು ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಚರಿಸಲಾಯಿತು.

ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಗೌರವ ಸಲ್ಲಿಸಲಾಯಿತು. 10ನೇ ತರಗತಿ ವಿದ್ಯಾರ್ಥಿನಿಯಾದ ಕುಮಾರಿ ಅಂಶಿಕ ಇವರು ಕನಕದಾಸರ ಜೀವನ ಹಾಗೂ ಅವರ ಸಾಮಾಜಿಕ ಸುಧಾರಣೆಯ ಬಗ್ಗೆ ಮಾತುಗಳನ್ನಾಡಿದರು. ಪ್ರಾಂಶುಪಾಲರಾದ ವಂ ಫಾ ವಿಜಯ್ ಲೋಬೊ, ಶಿಕ್ಷಕವೃಂದ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Related posts

ಜಡಿಮಳೆಗೆ ಕೊಯ್ಯೂರು ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ ಗುಡ್ಡ ಕುಸಿತ: ಆತಂಕದಲ್ಲಿ ಕುಟುಂಬ -ಸ್ಥಳಕ್ಕೆ ಗ್ರಾ.ಪಂ ಪಿಡಿಒ ಭೇಟಿ ಪರಿಶೀಲನೆ

Suddi Udaya

ಭೀಮಾ ಕೋರೆಗಾಂವ್ ವಿಜಯೋತ್ಸವದ ದಿನಾಚರಣೆ ಪ್ರಯುಕ್ತ ಸ್ವಾಭಿಮಾನಿ ದಿಗ್ವಿಜಯ ಹಾಗೂ ಬಿವಿಎಫ್ ಪದಗ್ರಹಣ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ” ನ್ಯಾಷನಲ್ ಮಾಥ್ಸ್ ಡೇ “ಮತ್ತು ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಉಪಾಧ್ಯಕ್ಷ, ಯುವ ಉದ್ಯಮಿ ಶೀತಲ್ ಜೈನ್ ರವರಿಗೆ ಉದ್ಯಮ ರತ್ನ ಪ್ರಶಸ್ತಿ: ಜೆಸಿಐ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ರವರಿಗೆ ಶೈನಿಂಗ್ ಸೂಪರ್ ಸ್ಟಾರ್ ಪ್ರೆಸಿಡೆಂಟ್ ಪ್ರಶಸ್ತಿ

Suddi Udaya

ಕಡಬ ಐಐಸಿಟಿ ಮೊಂಟೆಸ್ಸರಿ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ: 11 ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ: ಪ್ರತಿಯೊಬ್ಬರು ಶಿಕ್ಷಕಿಯರಾಗಿ ನೇಮಕ

Suddi Udaya

ಮಡಂತ್ಯಾರು: ಬಂಗೇರಕಟ್ಟೆ ನೆತ್ತರ ರಸ್ತೆಯ ದುರಸ್ತಿಯ ಬಗ್ಗೆ ಕಾಲ್ನಡಿಗೆಯಲ್ಲಿ ಪ್ರತಿಭಟನೆ

Suddi Udaya
error: Content is protected !!