23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಬಹುಮಾನ

ಉಜಿರೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆಯು ಮಂಗಳೂರಿನ ಪಿಲಿಕುಳದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳು ಭಾಗವಹಿಸಿದ್ದು, ಬುಲ್ ಬುಲ್ ತಂಡ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ವಿಜೇತರಾದ ವಿದ್ಯಾರ್ಥಿಗಳನ್ನು ಹಾಗೂ ಭಾಗವಹಿಸಿದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದಿಂದ ಅಭಿನಂದಿಸಲಾಯಿತು.

Related posts

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪ್ರಶಸ್ತಿ

Suddi Udaya

ಬಾರ್ಯ: ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ರಚನೆಗೆ ಶ್ರೀ ಕ್ಷೇ.ಧ. ಗ್ರಾ ಯೋಜನೆಯಿಂದ ದೇಣಿಗೆ ಹಸ್ತಾಂತರ

Suddi Udaya

ಬಾರ್ಯ ಪ್ಯಾಕ್ಸ್ ಚುನಾವಣೆ: 12 ಸ್ಥಾನಗಳಿಗೆ ಅಂತಿಮ ಕಣದಲ್ಲಿ24 ಮಂದಿ ಅಭ್ಯರ್ಥಿಗಳು: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಪೈಪೋಟಿ

Suddi Udaya

ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ನಡೆಸಿದ ಶಿಕ್ಷಕಿ ಭಾರತಿ ನಿಧನ

Suddi Udaya

ಎಕ್ಸೆಲ್ ಉಪನ್ಯಾಸಕರಿಂದ ಸಾಂಸ್ಕೃತಿಕ ವೈಭವ

Suddi Udaya

ಜು.20 ರಿಂದ ಉಜಿರೆ ಮಹಾವೀರ ಸಿಲ್ಕ್ಸ್ ಟೆಕ್ಸ್ ಟೈಲ್ಸ್ ಮತ್ತು ರೆಡಿಮೇಡ್ಸ್ ನಲ್ಲಿ ಆಷಾಢ ಆಟಿದ ಪರ್ಬ; ದರಕಡಿತ ಮಾರಾಟ

Suddi Udaya
error: Content is protected !!