September 6, 2026
ಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಗ್ರಾಮ ಪಂಚಾಯತ್ ವತಿಯಿಂದ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

ಉಜಿರೆ : ಗ್ರಾಮ ಪಂಚಾಯತ್ ಉಜಿರೆ ಇದರ ವತಿಯಿಂದ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆಯಲ್ಲಿ ಘನ ಭಾರತ ಸರಕಾರದ ನಶಾಮುಕ್ತ ಅಭಿಮಾನ 2025-26 ಸಾಲಿನಲ್ಲಿ ಒಟ್ಟು 180 ಜನ ಪ್ರತಿಜ್ಞಾ ವಿಧಿಯನ್ನು ಪಡೆದಿದ್ದು ಈ ಪ್ರತಿಜ್ಞಾ ವಿಧಿಯನ್ನು ಬೆಳ್ತಂಗಡಿ ತಾಲೂಕು ಎಮ್.ಆರ್ ಡಬ್ಲ್ಯೂ ಜೋನ್ ಬ್ಯಾಪ್ಟಿಸ್ಟ್ ಡಿಸೋಜ ಭೋದಿಸಿದರು.

ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷೆ ಉಷಾಕಿರಣ ಕಾರಂತ, ಗ್ರಾ.ಪಂ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಸದಸ್ಯರಾದ ಸಂಧ್ಯಾ, ಮಂಜುಳಾ ಉಮೇಶ್, ಲಲಿತಾ ಬಿ, ಸಚಿನ್, ಶರೀಫ್ ಮತ್ತು ಲಲಿತಾ ಪಿಡಿಒ‌ ಪ್ರಕಾಶ್ ಶೆಟ್ಟಿ ನೊಚ್ಚ, ಶ್ರವಣ್ ಕುಮಾರ್ ಕಾರ್ಯದರ್ಶಿ ಗ್ರಾಮ ಪಂಚಾಯತ್ ಉಜಿರೆ , ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾದ ಶ್ರೀಮತಿ ಮಮತ ಗ್ರಾಮೀಣ ವಿಕಲಚೇತನರ ಪುನರ್ವಸತಿ ಕಾರ್ಯಕರ್ತ ವಿಪುಲ್ ಪಿ ಪೂಜಾರಿ, ಗ್ರಾ.ಪಂ. ಉಜಿರೆ ಉಜಿರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ವಿನೀತಾ, ಸಮನ್ವಯ ಶಿಕ್ಷಣ‌ ಸಂಪನ್ಮೂಲ ವ್ಯಕ್ತಿ ಸೀತಾ ಆರ್ ಸೇಠ್, ಸೌಭಾಗ್ಯ ವಿಕಲಚೇತನರ ಪತ್ತಿನ ಸಹಕಾರ ಸಂಘ ಬೆಳ್ತಂಗಡಿ ಅಧ್ಯಕ್ಷ ಎ.ಯು ಯೋಹಾನ್ , ಸಲಹಾ ಸಮಿತಿ ಸದಸ್ಯ ಅಶ್ರಫ್ ಆಲಿ ಕುಂಞಿ ಮುಂಡಾಜೆ ಉಪಸ್ಥಿತರಿದ್ದರು.

ಸಾನಿಧ್ಯ ವಿಶೇಷ ಶಾಲಾ ಮೇಲ್ವಿಚಾರಕಿ ಮಲ್ಲಿಕಾ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಗಳಾದ ಎಂ.ಜೆ ಜೋಸೆಫ್, ರಾಧಿಕ, ಸುಲೋಚನ, ಈರಣ್ಣ, ಬೆಳ್ತಂಗಡಿ ನಗರ ಪುರ್ನವಸತಿ ಕಾರ್ಯಕರ್ತೆ ಫೌಝಿಯಾ ಮತ್ತು ವಿಕಲಚೇತನರ ಬ್ಯಾಂಕ್ ಪರವಾಗಿ ಸಹನ್ ಕುಮಾರ್, ಭವ್ಯಾ,‌ ಸಿ.ಕೆ ಚಂದ್ರಕಲಾ, ಸುರೇಶ್ ಮಾಸ್ಟರ್ ಲಾಯಿಲ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಚರಿಷ್ಮಾ, ದಕ್ಷಯ್, ಧನುಷ್, ರಷ್ಮತಾ, ಸಿದ್ದು ಸುರ್ಯವಂಶಿ ಉಪಸ್ಥಿತರಿದ್ದರು.

Related posts

ಕಣಿಯೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ (ಸಅ) ಅವಹೇಳನ ಪೋಸ್ಟ್ ಪ್ರಕರಣ; ಚೇತನ್ ಹೊದ್ದೆಟ್ಟಿ ವಿರುದ್ಧ ಅಕ್ಬರ್ ಬೆಳ್ತಂಗಡಿಯಿಂದ ದೂರು ದಾಖಲು

Suddi Udaya

ರಾಷ್ಟ್ರ ಮಟ್ಟದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ : ಕುತ್ಲೂರು ಗ್ರಾಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಅಹಿಶ್ಛತ್ರ ಗುರುಕುಲದಲ್ಲಿ ಸಂಸ್ಕಾರ ಶಿಬಿರದ ಸಮಾರೋಪ

Suddi Udaya

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಬಂಟ್ವಾಳ ಧ.ಗ್ರಾ. ಯೋಜನೆಯ ಕೃಷಿ ಮೇಲ್ವಿಚಾರಕ ಸ್ಥಳದಲ್ಲೇ ಸಾವು

Suddi Udaya

ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಡಿ.ಎ ರಹಿಮಾನ್ ಅವರಿಗೆ ಪತ್ನಿ‌ ವಿಯೋಗ

Suddi Udaya
error: Content is protected !!