July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಣಿಯೂರು: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವರ ಬ್ರಹ್ಮಕಲಶೋತ್ಸವದ ಸಮಿತಿ ಪುನರ್ ರಚನೆ

ಕಣಿಯೂರು : ಕಣಿಯೂರು ಗ್ರಾಮ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವರ ಬ್ರಹ್ಮಕಲಶೋತ್ಸವ
2026 ಮಾ.1ರಿಂದ 2026 ಮಾ.6 ರವರೆಗೆ ನಡೆಯಲಿದೆ. ಶ್ರೀ ಕ್ಷೇತ್ರದಲ್ಲಿ ಬ್ರಹ್ಮ ಕಲಶೋತ್ಸವದ ಸಮಿತಿ ಪುನರ್ ರಚನೆ ನಡೆಯಿತು.

ಗೌರವ ಮಾರ್ಗದರ್ಶಕರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಗೌರವಾಧ್ಯಕ್ಷರಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ವಿಠಲ ಶೆಟ್ಟಿ ಕೊಲ್ಲೋಟ್ಟು, ಪ್ರಧಾನ ಸಂಚಾಲಕರಾಗಿ ಹರ್ಷ ಮೇಲಾಂಟ ಮುಗೆರೋಡಿ, ಕಾರ್ಯಾಧ್ಯಕ್ಷರಾಗಿ ನಾರಾಯಣ ಗೌಡ ಮಚ್ಚೂರು, ಪ್ರಧಾನ ಕಾರ್ಯದರ್ಶಿಯಾಗಿ ದಿನೇಶ್ ಶೆಟ್ಟಿ ಮಲೆಂಗಲ್ಲು, ಕಾರ್ಯದರ್ಶಿಗಳಾಗಿ ರಘುಪತಿ ಭಟ್ ಅನಾಬೆ, ಧನ್ಯ ಕುಮಾರ್ ಪದ್ಮುಂಜ, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಅನಿತಾ ಕೇಶವ ಆಡೆಂಜ, ಶ್ರೀಮತಿ ಗೀತಾ ಸುನಿಲ್ ಶೆಟ್ಟಿ ಪುದ್ದೋಟ್ಟು, ಕೋಶಾಧಿಕಾರಿಯಾಗಿ ಉದಯ ಕುಮಾರ್ ಮೇಲಾಂಟ ಮುಗೆರೋಡಿ, ಉಪಾಧ್ಯಕ್ಷರಾಗಿ ಕಿರಣ್ ಚಂದ್ರ.ಡಿ. ಪುಷ್ಪಗಿರಿ, ಎಸ್.ಕೆ.ಡಿ.ಆರ್.ಡಿ. ಪಿ ಗುರುವಾಯನಕೆರೆ ಕ್ಷೇತ್ರ ಯೋಜನಾಧಿಕಾರಿ ಅಶೋಕ್ ಪೂಜಾರಿ, ಧನಂಜಯ ಕುರಾಯ, ಮೋಹನ್ ಗೌಡ ಪದ್ಮುಂಜ, ಭೋಜ ಶೆಟ್ಟಿ ಪಣೆಕ್ಕರ, ಗೌರವ ಸಲಹೆಗಾರರಾಗಿ ರಕ್ಷಿತ್ ಶಿವರಾಂ, ಸುದರ್ಶನ್ ಹೆಗ್ಡೆ ಕಣಿಯೂರು, ಯೋಗೀಶ್ ಪೂಜಾರಿ ಕಡ್ತಿಲ, ಲಕ್ಷ್ಮೀಶ ಮೇಲಾಂಟ ಮುಗೆರೋಡಿ, ಡಾ. ಸಂತೋಷ್ ರಾವ್ ಸಿಂಧೂರ ಮುಂಡ್ರುಪ್ಪಾಡಿ, ಶಿವರಾಮ್ ಭಟ್ ಕುಮೇರ್, ಪದ್ಮನಾಭ ಗೌಡ ಕುದುಮರ, ಮಹಾವೀರ ಅಜ್ರಿ ಕಣಿಯೂರು, ಬಾಬು ಗೌಡ ಪೋಯ್ಯ, ರಾಮಣ್ಣ ಆಚಾರ್ಯ, ಸುಂದರ ಗಾಳಿಗುಡ್ಡೆ, ವಿಶ್ವನಾಥ ಅಂಬಡ್ಕ,ಶ್ರೀಮತಿ ಭಾರತಿ ನನ್ಯ, ಯೋಗೀಶ್ ಕಜೆ, ಜಗದೀಶ್ ಕಜೆ, ಅಶೋಕ್ ಅಡೆಂಜ, ದಿನೇಶ್ ಶೆಟ್ಟಿ ಕಣಿಯೂರು, ಶಂಬು ರೈ ಮುಗೆರೋಡಿ ಹಾಗೂ ವಿವಿಧ ಸಮಿತಿಗಳ ಸಂಚಾಲಕ ಮತ್ತು ಸಹ ಸಂಚಾಲಕರನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಆಡಳಿತ ಸಮಿತಿ, ಸೇವಾ ಸಮಿತಿ ಜೀರ್ಣೋದ್ಧಾರ ಸಮಿತಿ ಹಾಗೂ ಊರಿನ ಭಕ್ತಾದಿಗಳ ಸಮ್ಮುಖದಲ್ಲಿ ಸಮಿತಿಯನ್ನು ರಚನೆ ಮಾಡಲಾಯಿತು.

Related posts

ಹಿರಿಯ ಯಕ್ಷಗಾನ ಕಲಾವಿದ, ಪಾತಾಳ ವೆಂಕಟರಮಣ ಭಟ್ ಹೃದಯಾಘಾತದಿಂದ ನಿಧನ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿ ಸಮಿತಿ ರಚನೆ 62 ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಚಂದ್ರಶೇಖರ ಕನ್ನಾಜೆ ಆಯ್ಕೆ

Suddi Udaya

ನೆರಿಯದಲ್ಲಿ ಬಿಜೆಪಿಯ ಬೃಹತ್‌ ಸಾರ್ವಜನಿಕ ಪ್ರಚಾರ ಸಭೆ

Suddi Udaya

ಕುಲದೈವೋ ಬ್ರಹ್ಮ ನೂತನ ಯಕ್ಷಗಾನ ಪ್ರಸಂಗ ಬಿಡುಗಡೆ

Suddi Udaya

ಉಜಿರೆ ಶ್ರೀಶಾರದಾ ಪೂಜೋತ್ಸವ :ಕೃತಜ್ಞತಾ ಸಭೆ

Suddi Udaya

ಗುರುವಾಯನಕೆರೆಯಿಂದ ಧರ್ಮಸ್ಥಳ ಕನ್ಯಾಡಿ ತನಕ ಬಸ್ಸು ನಿಲ್ದಾಣಗಳ ಸ್ವಚ್ಛತಾ ಕಾರ್ಯ

Suddi Udaya
error: Content is protected !!