22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನಕದಾಸ ಜಯಂತಿ

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಇಲ್ಲಿ ಭಕ್ತ ಕನಕದಾಸ ಜಯಂತಿಯನ್ನು ಆಚರಿಸಲಾಯಿತು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ಇವರು ಭಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಎಸ್ ಡಿ ಎಂ ಸಿ ಸದಸ್ಯರು, ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ಶಾಲಾ ಜಿಪಿಟಿ ಶಿಕ್ಷಕ ಕಿರಣ್ ಎಸ್ ಪಿ ಇವರು ಭಕ್ತ ಕನಕದಾಸರ ಗುಣಗಾನ ಮಾಡಿದರು. ಮುಖ್ಯ ಶಿಕ್ಷಕ ಭಾಸ್ಕರ್ ಸ್ವಾಗತಿಸಿ, ವಂದಿಸಿದರು.

Related posts

ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಕಾಮರ್ಸ್ ಕ್ಲಬ್ ನ ವತಿಯಿಂದ ವಾಣಿಜ್ಯ ಫೆಸ್ಟ್

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya

ಉಜಿರೆ: ಮಿತ್ರ ಯುವಕ ಮಂಡಲ ಅರಳಿ ಹಾಗೂ ಮಿತ್ರ ಮಹಿಳಾ ಮಂಡಳಿ ವತಿಯಿಂದ 27ನೇ ವರ್ಷದ ಪ್ರತಿಭಾ ಸಂಗಮ

Suddi Udaya

ವೇಣೂರು ಸರ್ಕಾರಿ ಪ್ರೌಢಶಾಲೆ: OSAAT ಸಂಸ್ಥೆಯಿಂದ ರೂ.1.25 ಕೋಟಿ ಅನುದಾನದಲ್ಲಿ ಶಾಲಾ ಕೊಠಡಿಗೆ ಶಿಲಾನ್ಯಾಸ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಿಂದ ಗುರುವಾಯನಕೆರೆಯಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಆರಂಭ

Suddi Udaya
error: Content is protected !!