September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನಕದಾಸ ಜಯಂತಿ

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಇಲ್ಲಿ ಭಕ್ತ ಕನಕದಾಸ ಜಯಂತಿಯನ್ನು ಆಚರಿಸಲಾಯಿತು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ಇವರು ಭಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಎಸ್ ಡಿ ಎಂ ಸಿ ಸದಸ್ಯರು, ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ಶಾಲಾ ಜಿಪಿಟಿ ಶಿಕ್ಷಕ ಕಿರಣ್ ಎಸ್ ಪಿ ಇವರು ಭಕ್ತ ಕನಕದಾಸರ ಗುಣಗಾನ ಮಾಡಿದರು. ಮುಖ್ಯ ಶಿಕ್ಷಕ ಭಾಸ್ಕರ್ ಸ್ವಾಗತಿಸಿ, ವಂದಿಸಿದರು.

Related posts

ದ.ಕ.ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರ ಜೊತೆ ರಕ್ಷಾ ಸಮಿತಿ ಸದಸ್ಯರಿಂದ ಸಮಿತಿ ಸಭೆ ಹಾಗೂ ರೋಗಿಗಳ ಭೇಟಿ

Suddi Udaya

ಅಕ್ಷರ ಕಲಿಸುವ ವಿದ್ಯಾ ದೇಗುಲಕ್ಕೆ ಖದೀಮರ ಕನ್ನ, ಕಣಿಯೂರಿನ ಪಿಲಿಗೂಡು ಶಾಲೆ ಬೀಗ ಒಡೆದು‌ ಕಳ್ಳತನ:

Suddi Udaya

ಹುಣ್ಸೆಕಟ್ಟೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ 26ನೇ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಬೆಳ್ತಂಗಡಿ 9/11 ಸಮಸ್ಯೆಗಳ ಬಗ್ಗೆ ರಕ್ಷಿತ್ ಶಿವರಾಂ ದೂರಿನ ಮೇರೆಗೆ ಸಚಿವರು ಸಭೆ ನಡೆಸಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ಶೀಘ್ರ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ

Suddi Udaya

ಉಜಿರೆ : ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಸಂಭ್ರಮಾಚರಣೆ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 137.95 ಕೋಟಿ ವ್ಯವಹಾರ, ರೂ. 53.26 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ 9.50 ಡಿವಿಡೆಂಟ್

Suddi Udaya
error: Content is protected !!