25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನಕದಾಸ ಜಯಂತಿ

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಇಲ್ಲಿ ಭಕ್ತ ಕನಕದಾಸ ಜಯಂತಿಯನ್ನು ಆಚರಿಸಲಾಯಿತು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ಇವರು ಭಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಎಸ್ ಡಿ ಎಂ ಸಿ ಸದಸ್ಯರು, ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ಶಾಲಾ ಜಿಪಿಟಿ ಶಿಕ್ಷಕ ಕಿರಣ್ ಎಸ್ ಪಿ ಇವರು ಭಕ್ತ ಕನಕದಾಸರ ಗುಣಗಾನ ಮಾಡಿದರು. ಮುಖ್ಯ ಶಿಕ್ಷಕ ಭಾಸ್ಕರ್ ಸ್ವಾಗತಿಸಿ, ವಂದಿಸಿದರು.

Related posts

ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡಕ್ಕೆ ದ್ವಿತೀಯ ಸಮಗ್ರ ಪ್ರಶಸ್ತಿ

Suddi Udaya

ಅಖಿಲ ಭಾರತ ಜೀವವಿಮಾ ಪ್ರತಿನಿಧಿಗಳ ಸಂಘಟನೆಯ ದಕ್ಷಿಣ ಮಧ್ಯವಲಯದ ಉಪಾಧ್ಯಕ್ಷರಾಗಿ ಎ.ಎಸ್. ಲೋಕೇಶ್ ಶೆಟ್ಟಿ ಧರ್ಮಸ್ಥಳ ಆಯ್ಕೆ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಧರ್ಮಸ್ಥಳ : ಸಿಂದೂರ ಮಹಿಳಾ ವಿಭಾಗಕ್ಕೆ ಗಣ್ಯರಿಂದ ಮೆಚ್ಚುಗೆ

Suddi Udaya

ಬೆಳ್ತಂಗಡಿ: ರೆಂಕೆದಗುತ್ತುನಲ್ಲಿ ಆವರಣ ಗೋಡೆ ಬಿದ್ದು ಹಾನಿ

Suddi Udaya

ಎಸ್.ಡಿ. ಎಂ ಮಹಿಳಾ ಐ.ಟಿ.ಐ ಯಲ್ಲಿ ಆಯುಧ ಪೂಜಾ ಕಾರ್ಯಕ್ರಮ

Suddi Udaya
error: Content is protected !!