July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಬಾಜೆ: ಪೆರ್ಲ ಭಜನಾ ಮಂಡಳಿಯ ವತಿಯಿಂದ ರಸ್ತೆಯ ಬದಿಯ ಸ್ಚಚ್ಛತಾ ಕಾರ್ಯ

ಅರಸಿನಮಕ್ಕಿ: ಇಲ್ಲಿಯ ಶಿಬಾಜೆ ಪೆರ್ಲ ಭಜನಾ ಮಂಡಳಿಯ ವತಿಯಿಂದ ಅರಸಿನಮಕ್ಕಿಯಿಂದ ಪೆರ್ಲದ ತನಕ ರಸ್ತೆ ಬದಿಯ ಸ್ವಚ್ಛತಾ ಕಾರ್ಯವು ನ. 7ರಂದು ನಡೆಯಿತು.

ಈ ವೇಳೆ 11 ಜನ ಮೆಷಿನ್ ನವರು,, 28 ಜನ ಕಾರ್ಮಿಕ ಬಂಧುಗಳು ಹಾಗೂ 2 ಜನ ಅಡುಗೆಯವರು ಸಹಕರಿಸಿದರು. ಇವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ಡೀಸೆಲ್, ಪೆಟ್ರೋಲ್ ದರ ಮೂರನೇ ಬಾರಿ ಹೆಚ್ಚಳ

Suddi Udaya

ಕಕ್ಯಪದವು: ಎಲ್ ಸಿ ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ವೃತ್ತಿಪರ ಕೋಸ್೯ಗಳ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಖೋಖೋ ಪಂದ್ಯಾಟ: ಮುಂಡಾಜೆ ಶಾಲಾ ಶಿಕ್ಷಕಿ ಮಂಜುಳಾ ಹೆಚ್ ಹಾಗೂ ಕೊಕ್ಕಡ ಶಾಲಾ ಶಿಕ್ಷಕಿ ನೇತ್ರಾವತಿ ಎ.ಎಸ್ ರವರು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಬಡಗಕಾರಂದೂರು ಸ.ಹಿ.ಪ್ರಾ, ಶಾಲೆಯಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಕೊಡಗು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿಗೆ ವಿಧಾನ ಪರಿಷತ್ತಿನ ಶಾಸಕ ಪ್ರತಾಪ್ ಸಿಂಹ ನಾಯಕ್ ನೇಮಕ

Suddi Udaya

ಅಂಡಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡ “ಕ್ಷೀರ ಸಮೃದ್ಧಿ” ಲೋಕಾರ್ಪಣೆ

Suddi Udaya
error: Content is protected !!