ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿಗಳು

ಬೆಳ್ತಂಗಡಿ ; ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಬೆಳ್ತಂಗಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗ:ಳನ್ನು ಪಡೆದುಕೊಂಡಿದ್ದಾರೆ.


ಕನ್ನಡ ಭಾಷಣ – ಪ್ರಾಪ್ತಿ ಎಂ ಗೌಡ – ಪ್ರಥಮ, . ಹಿಂದಿ ಭಾಷಣ – ಕುಶನ್ ಪಿ – ಪ್ರಥಮ, ಕವನವಾಚನ – ಚರಿತ್ರಾ – ಪ್ರಥಮ, ಭಾವಗೀತೆ – ಸೃಷ್ಠಿ ಎಸ್ ಶೆಟ್ಟಿ – ಪ್ರಥಮ, ಮಿಮಿಕ್ರಿ – ಚೇತನ್ ಎಸ್ ಶೆಟ್ಟಿ – ದ್ವಿತೀಯ, ತುಳು ಭಾಷಣ – ಧನ್ವಿತ – ದ್ವಿತೀಯ, ಭರತನಾಟ್ಯ – ಧೃತಿ ಸಿ ಗೌಡ ದ್ವಿತೀಯ, ಜಾನಪದ ನೃತ್ಯ – ಅನನ್ಯ ಏರ್ ಶೆಟ್ಟಿ ಮತ್ತು ಬಳಗ -ದ್ವಿತೀಯ , ಗಝಲ್ – ಮಾನ್ಯ ವಿ ಪೂಜಾರಿ ತೃತೀಯ , ಜಾನಪದಗೀತೆ ಮನೀಷ ಎಂ ಎನ್ –ತೃತೀಯ , ಪ್ರಬಂಧರಚನೆ – ಸಿಂಚನ ಡಿ -ತೃತೀಯ , ಕವ್ವಾಲಿ – ಭೂಮಿಕ ಆರ್ ಎಸ್ ಮತ್ತು ಬಳಗ -ತೃತೀಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

Related posts

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ವೇಣೂರು ಎಸ್‌ಡಿಎಂ ಐಟಿಐ ಯಲ್ಲಿ 41ನೇ ಬ್ಯಾಚ್‌ಗೆ ಭವ್ಯ ಚಾಲನೆ

Suddi Udaya

ಪುತ್ತಿಲ: ಆಟೋ ಚಾಲಕ ದೀಕ್ಷಿತ್ ಬಿ. ಹೃದಯಾಘಾತದಿಂದ ನಿಧನ

Suddi Udaya

ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿರ್ಲಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya

ನ.24: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಮಹಿಳಾ ಹಾಗೂ ಯುವ ಬಂಟರ ವಿಭಾಗದ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!