September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೇಣುಕಾ ಪ್ರಸಾದ್ ರವರಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಾನಕ್ಕೆ ಬೆಳ್ಳಿ ರಥ ಸಮರ್ಪಣೆ: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಗೌರವಾರ್ಪಣೆ

ಬೆಳ್ತಂಗಡಿ: ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ರೇಣುಕಾ ಪ್ರಸಾದ್ ಕುರುಂಜಿ ಇವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಾನಕ್ಕೆ ಬೆಳ್ಳಿ ರಥ ಸಮರ್ಪಣ ಕಾರ್ಯಕ್ರಮದಲ್ಲಿ, ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ, ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡು ಇವರನ್ನು ದೇವಸ್ಥಾನದ ಸನ್ನಿಧಾನದಲ್ಲಿ ವಿಶೇಷವಾಗಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗೌರವಾಧ್ಯಕ್ಷ ಹೆಚ್ ಪದ್ಮಗೌಡ, ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ ಎಂ, ಉಪಾಧ್ಯಕ್ಷರುಗಳಾದ ನಾರಾಯಣ ಗೌಡ ದೇವಸ್ಯ ಹಾಗೂ ಧರ್ಣಪ್ಪ ಗೌಡ ಬಾನಡ್ಕ, ಕೋಶಾಧಿಕಾರಿ ಯುವರಾಜ್ ಅನಾರು, ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಬೆಳ್ತಂಗಡಿಯ ಹಿರಿಯ ವಕೀಲರಾದ ಗೋಪಾಲಕೃಷ್ಣ ಗುಲ್ಲೋಡಿ, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪಗೌಡ ಸವಣಾಲು, ಕಲ್ಲೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಸುನಿಲ್ ಅನಾವು, ಬಾರ್ಯ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಪ್ರಸನ್ನ ಗೌಡ, ತಾಲೂಕು ಸಂಘದ ನಿರ್ದೇಶಕರುಗಳಾದ ಮಾಧವ ಗೌಡ ವಿ ಜಿ, ವಸಂತಗೌಡ ನಡ, ದಿನೇಶ್ ಗೌಡ ಕೊಯ್ಯೂರು, ಪುರಂದರ ಗೌಡ, ಯುವ ವೇದಿಕೆ ಕಾರ್ಯದರ್ಶಿ ಸುರೇಶ್ ಗೌಡ, ತೀಕ್ಷಿತ್ ಗೌಡ, ನಿತಿನ್ ಕಲ್ಮಂಜ, ರಂಜಿತ್ ಉಪಸ್ಥಿತರಿದ್ದರು.

Related posts

ಅನಾಥರಾಗಿ ತಿರುಗಿಡುತ್ತಿದ್ದ ವಯೋವೃದ್ಧ ತಂದೆಯನ್ನು ಮಗನ ಜವಾಬ್ದಾರಿ ಗೆ ವಹಿಸಿದ ವೇಣೂರು ಪೋಲೀಸರು

Suddi Udaya

ಒಡಿಶಾದ ರೈಲು ದುರಂತದಲ್ಲಿ ಪಾರಾದ ವೇಣೂರಿನ ಪ್ರಯಾಣಿಕರು

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ನಿರಂಜನ್ ಬಾವಂತಬೆಟ್ಟು ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲಾ ಮುಖ್ಯೋಪಾಧ್ಯಾಯಿನಿ ಉಮಾ ಡಿ. ಗೌಡ ಹಟ್ಟತ್ತೋಡಿ ಸೇವಾ ನಿವೃತ್ತಿ

Suddi Udaya

ಗುರುವಾಯನಕೆರೆ- ವೇಣೂರು ರಸ್ತೆಯ ಅಲ್ಲಲ್ಲಿ ಹೊಂಡಗಳು ಸೃಷ್ಟಿ, ವಾಹನ ಸವಾರರ ಪರದಾಟ

Suddi Udaya
error: Content is protected !!