September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ಬೆರ್ಕೆ ನಿವಾಸಿ ಚಂದಪ್ಪ ಗೌಡ ಹೃದಯಾಘಾತದಿಂದ ನಿಧನ

ಕೊಯ್ಯೂರು : ಇಲ್ಲಿಯ ಬೆರ್ಕೆ ನಿವಾಸಿ ಪ್ರಗತಿಪರ ಕೃಷಿಕರಾದ ಚಂದಪ್ಪ ಗೌಡ ಬೆರ್ಕೆ (56 ವರ್ಷ)ನ‌.10 ರಂದು ಹೃದಯಾಘಾತದಿಂದ ಸ್ವ ಗ್ರಹದಲ್ಲಿ ನಿಧನರಾದರು.

ಇವರು ಹರ್ಷ ಗೆಳೆಯರ ಬಳಗ ಬಜಿಲ ಇದರ ಅಧ್ಯಕ್ಷರಾಗಿ , ಪ್ರಸ್ತುತ ಜೀರ್ಣೋದ್ಧಾರ ಸಮಿತಿಯ ಗೌರವ ಸಲಹೆಗಾರರು, ಬೆರ್ಕೆ ಉಮಿಯ ಬೈಲುಗಳ ಬೈಲುವಾರು ಸಮಿತಿಯ ಅಧ್ಯಕ್ಷರಾಗಿ, ಅದೂರು ಪೆರಾಲು ಸ.ಕಿ.ಪ್ರಾ. ಶಾಲೆಯ ವಜ್ರ ಮಹೋತ್ಸವ ಸಮಿತಿಯ ಕೋಶಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಸಹೃದಯಿ, ಕೊಡುಗೈ ದಾನಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡವರು.

ಮೃತರು ಪತ್ನಿ ಗೀತಾ, ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್

Suddi Udaya

ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ 26 ನಾಗರಹಾವಿನ ಮರಿಗಳ ರಕ್ಷಣೆ

Suddi Udaya

ಇಂದಬೆಟ್ಟು: ಕಲ್ಲಾಜೆ ನಿವಾಸಿ ಲಿಂಗಪ್ಪ ಗೌಡ ನಿಧನ

Suddi Udaya

ಗೀತೆ ಜತೆ ಸಾಹಿತ್ಯ ಸಾಂಗತ್ಯ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ನಡೆದ ಉಪನ್ಯಾಸ ಮಾಲಿಕೆಯ ಆರನೆಯ ಅಧ್ಯಾಯ

Suddi Udaya

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಉಜಿರೆ ಲಕ್ಷ್ಮೀ ಗ್ರೂಪ್ ಗೆ ಭೇಟಿ

Suddi Udaya
error: Content is protected !!