22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ಬೆರ್ಕೆ ನಿವಾಸಿ ಚಂದಪ್ಪ ಗೌಡ ಹೃದಯಾಘಾತದಿಂದ ನಿಧನ

ಕೊಯ್ಯೂರು : ಇಲ್ಲಿಯ ಬೆರ್ಕೆ ನಿವಾಸಿ ಪ್ರಗತಿಪರ ಕೃಷಿಕರಾದ ಚಂದಪ್ಪ ಗೌಡ ಬೆರ್ಕೆ (56 ವರ್ಷ)ನ‌.10 ರಂದು ಹೃದಯಾಘಾತದಿಂದ ಸ್ವ ಗ್ರಹದಲ್ಲಿ ನಿಧನರಾದರು.

ಇವರು ಹರ್ಷ ಗೆಳೆಯರ ಬಳಗ ಬಜಿಲ ಇದರ ಅಧ್ಯಕ್ಷರಾಗಿ , ಪ್ರಸ್ತುತ ಜೀರ್ಣೋದ್ಧಾರ ಸಮಿತಿಯ ಗೌರವ ಸಲಹೆಗಾರರು, ಬೆರ್ಕೆ ಉಮಿಯ ಬೈಲುಗಳ ಬೈಲುವಾರು ಸಮಿತಿಯ ಅಧ್ಯಕ್ಷರಾಗಿ, ಅದೂರು ಪೆರಾಲು ಸ.ಕಿ.ಪ್ರಾ. ಶಾಲೆಯ ವಜ್ರ ಮಹೋತ್ಸವ ಸಮಿತಿಯ ಕೋಶಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಸಹೃದಯಿ, ಕೊಡುಗೈ ದಾನಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡವರು.

ಮೃತರು ಪತ್ನಿ ಗೀತಾ, ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬಳಂಜ: ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಭಾರತಿ ಸಂತೋಷ್ ಆಯ್ಕೆ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಬೆಳಾಲು ಯಕ್ಷ ಮಾಣಿಕ್ಯ ಕಲಾ ಸಂಘ ಉದ್ಘಾಟನೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಕ್ಷನ್ ರವರಿಗೆ ‘ಸಮಗ್ರ ಪ್ರಶಸ್ತಿ’

Suddi Udaya

ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಾಗಿ ವಿದ್ಯುತ್ ಶಾಕ್: ತೋಟದಲ್ಲಿ ಸೊಪ್ಪು ಕಡಿಯಲು ಹೋಗಿದ್ದ ಬಾಲಕೃಷ್ಣ ಶೆಟ್ಟಿ ಮೃತ್ಯು

Suddi Udaya

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ವಿ.ಹಿಂ.ಪ. ಬಜರಂಗದಳ ಪ್ರಖಂಡರಿಂದ ಸಂತಾಪ

Suddi Udaya
error: Content is protected !!