July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ: ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕೊಲ್ಯ-ಬೋಳ್ನಡ್ಕ ಕಾಂಕ್ರೀಟ್ ರಸ್ತೆ ನಿರ್ಮಾಣ ಪೂರ್ಣ

ತಣ್ಣೀರುಪoತ : ಇಲ್ಲಿಯ ಕೊಲ್ಯ-ಬೋಳ್ನಡ್ಕ ಭಾಗದ ನಾಗರಿಕರ ಹಲವಾರು ವರ್ಷದ ಬಹುಬೇಡಿಕೆಯ ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ನೀಡಿದ ಭರವಸೆಯಂತೆ ರೂ. 40 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣಗೊಂಡಿದ್ದು ಇದೀಗ ರಸ್ತೆ ಸಂಚಾರಕ್ಕೆ ಸುಗಮವಾಗಿದೆ.

Related posts

ಉಜಿರೆ ಶ್ರೀ ಧ.ಮಂ. ಕಾಲೇಜಿನ ಕಲಾ ಕೇಂದ್ರದಲ್ಲಿ ಯಕ್ಷಗಾನದ ನೂತನ ರಂಗಸ್ಥಳದ ಚೌಕಟ್ಟು ಉದ್ಘಾಟನೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಂದೂವರೆ ತಿಂಗಳ ಮಗು ಸಾವು: ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ವಸಂತ ಬಂಗೇರ ಸೂಕ್ತ ತನಿಖೆಗೆ ಒತ್ತಾಯ

Suddi Udaya

ಬೆಳ್ತಂಗಡಿ: ಅತ್ಯುತ್ತಮ ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ಆಗಿ ಪ್ರಮೀಳಾ ರಿಗೆ ಜಿಲ್ಲಾ ಪ್ರಶಸ್ತಿ

Suddi Udaya

ಸುಳ್ಳು ಸುದ್ದಿ ಪ್ರಸಾರ ಹಾಗೂ ಅವ್ಯಾಚ್ಯ ನಿಂದನೆ ದೂರು : ಸುವರ್ಣ ನ್ಯೂಸ್ ಆ್ಯಂಕರ್ ಹಾಗೂ ವರದಿಗಾರ, ಕ್ಯಾಮೆರಾಮ್ಯಾನ್ ವಿರುದ್ಧ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಅಪಘಾತ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಉಜಿರೆ ಎಸ್‌.ಡಿ.ಎಂ. ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಸ್ಕಾರ್ಫ್ ದಿನಾಚರಣೆ

Suddi Udaya
error: Content is protected !!