March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿರಾಶ್ರಿತರಲ್ಲಿ ಹೃದಯಗಳ ಬೆಸುಗೆ” — ತೊಡಂಬಿಲ ಸೇಕ್ರೆಡ್ ಹಾರ್ಟ್ ಚರ್ಚ್‌ನಿಂದ ಸಿಯೋನ್ ಆಶ್ರಮಕ್ಕೆ ನೆರವು

ಬೆಳ್ತಂಗಡಿ: ಸೇಕ್ರೆಡ್ ಹಾರ್ಟ್ ಚರ್ಚ್ ತೊಡಂಬಿಲ, ಚರ್ಚ್‌ನ ಧರ್ಮಗುರುಗಳಾದ ವಂದನೀಯ ಅಂತೋನಿ ಲೋಬೊರವರ ಮಾರ್ಗದರ್ಶನದಲ್ಲಿ, ಕಾರ್ಮಿಕ, ಪರಿಸರ ಮತ್ತು ಅಂತರ್ಧರ್ಮೀಯ ಆಯೋಗಗಳ ಸಂಯುಕ್ತ ಪೋಷಕತ್ವದಲ್ಲಿ, “ನಿರಾಶ್ರಿತರಲ್ಲಿ ಹೃದಯಗಳ ಬೆಸುಗೆ” ಎಂಬ ಪರಿಕಲ್ಪನೆಯಡಿ ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲಿನ ಅಸಹಾಯಕರಿಗೆ ಸುಮಾರು ರೂ. 2 ಲಕ್ಷ ಮೌಲ್ಯದ ನಿತ್ಯೋಪಯೋಗಿ ವಸ್ತುಗಳನ್ನು ಸಂಗ್ರಹಿಸಿ ಮ್ಯಾನೇಜಿಂಗ್ ಟ್ರಸ್ಟಿ ಡಾ. ಯು.ಸಿ. ಪೌಲೋಸ್ ರವರಿಗೆ ಹಸ್ತಾಂತರಿಸಲಾಯಿತು.

ಈ ಉತ್ತಮ ಸೇವಾ ಚಟುವಟಿಕೆಯನ್ನು ಶ್ಲಾಘಿಸಿದ ಡಾ. ಯು.ಸಿ. ಪೌಲೋಸ್ ರವರು ಮಾತನಾಡಿ, “ ಅಸಹಾಯಕರಿಗೆ ಹೃದಯಗಳ ಬಾಂಧವ್ಯತೆ ನಿರ್ಮಿಸಲು ಇದು ದಾನಭಾವನೆಯ ಸುಂದರ ನಿದರ್ಶನ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಚರ್ಚ್‌ನ ಪಾಲನಾ ಮಂಡಳಿ ಸದಸ್ಯರು, ವಿವಿಧ ಆಯೋಗ ಸದಸ್ಯರು ಹಾಗೂ ಚರ್ಚ್‌ನ ಭಕ್ತಜನರು ಉಪಸ್ಥಿತರಿದ್ದರು.

Related posts

ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಗೈಡ್ ಕ್ಯಾಪ್ಟನ್ ಉಷಾ. ಕೆ ರವರು ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ

Suddi Udaya

ಶೇಷನಾಗ ಜೋಡುಕರೆ ಕಂಬಳದ ಸಮಾರಂಭದಲ್ಲಿ ಚಂದ್ರಕಾಂತ ನಿಡ್ಡಾಜೆ ರವರಿಗೆ ಸನ್ಮಾನ

Suddi Udaya

ನ.15 : ತ್ರೈಮಾಸಿಕ ಜಿಲ್ಲಾ ಕೆ. ಡಿ.ಪಿ. ಸಭೆ

Suddi Udaya

ಪಾರೆಂಕಿ: ಪರನೀರು ನಿವಾಸಿ ಮಹಿಳೆ ನಾಪತ್ತೆ: ದೂರು ದಾಖಲು

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ.ಯೋಜನೆ, ನಾಲ್ಕೂರು ಎ.ಬಿ ಒಕ್ಕೂಟದ ಪದಗ್ರಹಣ ಸಮಾರಂಭ: ನವಜೀವನ ಸಮಿತಿ ಸದಸ್ಯರಿಗೆ ಹಾಗೂ ಹಿರಿಯ ಸದಸ್ಯರಿಗೆ ಸನ್ಮಾನ

Suddi Udaya

ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾಗಿ ಯುವನಾಯಕ ಹರೀಶ್ ಕೆ ಬೈಲಬರಿ ಬಳಂಜ

Suddi Udaya
error: Content is protected !!