22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೂತನ ಡಿವೈಎಸ್‌ಪಿ ಅವರನ್ನು ಭೇಟಿ ಮಾಡಿ ತಾಲೂಕಿಗೆ ಸ್ವಾಗತಿಸಿದ ಮುಸ್ಲಿಂ ಒಕ್ಕೂಟದ ಮುಖಂಡರು

ಬೆಳ್ತಂಗಡಿ: ಉಪ್ಪಿನಂಗಡಿ,‌ ಕಡಬ ಸರ್ಕಲ್ ಸೇರಿದಂತೆ ಬೆಳ್ತಂಗಡಿ ತಾಲೂಕಿನ 5 ಠಾಣೆಗಳ ವಿಶಾಲ ವ್ಯಾಪ್ತಿಯುಳ್ಳ ಬೆಳ್ತಂಗಡಿ ಪೊಲೀಸ್ ಉಪವಿಭಾಗ ಇದರ ಪ್ರಥಮ ಡಿವೈಎಸ್‌ಪಿ ಆಗಿ ಅಧಿಕಾರ ವಹಿಸಿಕೊಂಡಿರುವ ಸಿ.ಕೆ ರೋಹಿಣಿ (ಕೆಎಸ್‌ಪಿಎಸ್)ಅವರನ್ನು ನ.10 ರಂದು ತಾಲೂಕಿನ ಮುಸ್ಲಿಂ ಒಕ್ಕೂಟದ ವತಿಯಿಂದ ಮುಖಂಡರು ಭೇಟಿ ಮಾಡಿ ತಾಲೂಕಿಗೆ ಸ್ವಾಗತಿಸಿದರು.

ತಾ.ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಬಿ.ಎ ನಝೀರ್, ಪ್ರಮುಖರಾದ ಅಬ್ದುಲ್ ರಝಾಕ್ ಕನ್ನಡಿಕಟ್ಟೆ, ಅಕ್ಬರ್ ಬೆಳ್ತಂಗಡಿ, ಅಶ್ರಫ್ ಆಲಿಕುಂಞಿ ಮುಂಡಾಜೆ, ಖಾಲಿದ್ ಪುಲಾಬೆ, ಅಬ್ದುಲ್ ರಹಿಮಾನ್ ಪಡ್ಪು, ನಿಸಾರ್ ಕುದ್ರಡ್ಕ, ನವಾಝ್ ಶರೀಫ್ ಪೆರಾಲ್ದರಕಟ್ಟೆ, ಅಝರ್ ನಾವೂರು, ಅಬ್ಬೋನು ಮದ್ದಡ್ಕ, ಕೆ.ಎಸ್ ಅಬ್ದುಲ್ಲ ಕರಾಯ, ಶಮೀಮ್ ಯೂಸುಫ್ ಮದ್ದಡ್ಕ, ಅಶ್ರಫ್ ಕಟ್ಟೆ, ಸಾಲಿಹ್ ಮದ್ದಡ್ಕ ಮೊದಲಾದವರು ಉಪಸ್ಥಿತರಿದ್ದರು. ಹೂಗುಚ್ಚ ನೀಡಿ ಅವರನ್ನು ಬರಮಾಡಿಕೊಳ್ಳಲಾಯಿತು.

Related posts

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ‘ರಸ್ತೆ ಸುರಕ್ಷತೆ ಮತ್ತು ವೃತ್ತಿ ಮಾರ್ಗದರ್ಶನ’ ಬಗ್ಗೆ ಉಪನ್ಯಾಸ

Suddi Udaya

ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಎರಡು ಪ್ರಕರಣ : ಎಸ್.ಐ.ಟಿಗೆ ಹಸ್ತಾಂತರಿಸುವಂತೆ ಆದೇಶ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ ಅಂತರಾಷ್ಟ್ರಿಯ ಯೋಗ ದಿನಾಚರಣೆ.

Suddi Udaya

ಕರುಂ ಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಘಗಳ ಉದ್ಘಾಟನೆ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!