ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ಮಹಾ ಪರ್ವದಲ್ಲಿ ಬಂಪರ್ ಬಹುಮಾನಗಳ ಅದೃಷ್ಟ ಲಕ್ಕಿ ಡ್ರಾ ವಿಜೇತರು

ಬೆಳ್ತಂಗಡಿ : ಕಳೆದ 8 ವರ್ಷಗಳಿಂದ ಚಿನ್ನಾಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ವಿವಿಧ ಹಬ್ಬಗಳ ಪ್ರಯುಕ್ತ ಏರ್ಪಡಿಸಿದ ಪೃಥ್ವಿ ಮಹಾ ಪರ್ವ ಬಂಪರ್ ಬಹುಮಾನಗಳ ಅದೃಷ್ಟ ಲಕ್ಕಿ ಡ್ರಾ ಕಾರ್ಯಕ್ರಮವು ಬೆಳ್ತಂಗಡಿ ಶಾಖೆಯಲ್ಲಿ ಗ್ರಾಹಕರ ಸಮ್ಮುಖದಲ್ಲಿ ನಡೆಯಿತು.

ಲಕ್ಕಿ ಡ್ರಾ ವಿಜೇತರಾಗಿ: ಪ್ರಥಮ ಬಹುಮಾನವನ್ನು ಅಭಿಷ್ಠಾ (LBSB2181), ದ್ವಿತೀಯ ಇಂದಿರಾ ಕೆ ಶೆಟ್ಟಿ (LBSB2287), ತೃತೀಯ ಪ್ರತೀಕ್ಷಾ (LBSB2483), ಚತುರ್ಥ ಸರಸ್ವತಿ (LBSB2324), 5ನೇ ಸ್ಥಾನ ಚೈತ್ರ (LBOS286) ಪಡೆದುಕೊಂಡಿದ್ದಾರೆ.

Related posts

ಪ್ರಸಿದ್ದ ಪುಣ್ಯಕ್ಷೇತ್ರ ಶಿರ್ಡಿ ಸಾಯಿಬಾಬಾ ಕ್ಷೇತ್ರಕ್ಕೆ ತೀರ್ಥಯಾತ್ರೆ ಕೈಗೊಂಡ ಬೆಳ್ತಂಗಡಿಯ ನೂರಾರು ಭಕ್ತರು

Suddi Udaya

ವೇದ ವಿದ್ವಾಂಸರಾದ ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು “ಹವ್ಯಕ ವೇದ ರತ್ನ” ಪ್ರಶಸ್ತಿಗೆ ಆಯ್ಕೆ

Suddi Udaya

ನಾಳೆ ಎ.21 ದ್ವೀತಿಯ ಪಿಯುಸಿ ಪಬ್ಲಿಕ್ ಪರೀಕ್ಷೆಯ ಫಲಿತಾಂಶ ಪ್ರಕಟ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ದ.ಕ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಸ್ವಚ್ಚತಾ ಆಂದೋಲನ

Suddi Udaya

ಬೆಳ್ತಂಗಡಿ: ಹಳೆಕೋಟೆ ಡಿಸ್ಕೌಂಟ್ ಸೇಲ್ ಬಟ್ಟೆ ಮತ್ತು ಚಪ್ಪಲಿ ಅಂಗಡಿಯವರಿಂದ ವಯನಾಡ್ ನೆರೆ ಸಂತ್ರಸ್ತರಿಗೆ ದಿ‌ನಬಳಕೆ ವಸ್ತುಗಳ ಸಹಾಯಹಸ್ತ

Suddi Udaya

ಅತಿಕ್ರಮಣ ತೆರವುಗೊಳಿಸಿ ಗ್ರಾಮ ಪಂಚಾಯತ್ ಕಟ್ಟಡ ವಶಕ್ಕೆ ಪಡೆದ ತೆಕ್ಕಾರು ಗ್ರಾ.ಪಂ

Suddi Udaya
error: Content is protected !!