23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು : ಕಾಡoಡ ಬಳಿ ಗೇರು ತೋಟದಲ್ಲಿ ಕಾಡುಕೋಣ ಪ್ರತ್ಯಕ್ಷ

ಬೆಳಾಲು : ಉಜಿರೆ – ಬೆಳಾಲು -ಬಂದಾರು ಮುಖ್ಯರಸ್ತೆಯ ಬೆಳಾಲು ಗ್ರಾಮ ಕಾಡoಡ ಬಳಿ ಗೇರು ತೋಟದಲ್ಲಿ ಕಾಡುಕೋಣ ಪ್ರತ್ಯಕ್ಷಗೊಂಡ ಘಟನೆ ನಡೆದಿದೆ.

ಹಲವಾರು ತಿಂಗಳುಗಳಿಂದ ಆ ಪ್ರದೇಶದಲ್ಲಿ ತಿರುಗಾಡುತ್ತಿದ್ದು, ಅಡಿಕೆ ಇನ್ನಿತರ ಕೃಷಿ, ಕೃಷಿಗೆ ಅಳವಡಿಸಿರುವ ನೀರಾವರಿ ಪೈಪ್ ಗಳಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.

Related posts

ಸವಣಾಲು: ಹೇರಾಜೆ ನಿವಾಸಿ ರಘು ಶೆಟ್ಟಿ ನಿಧನ

Suddi Udaya

ಬಂದಾರು: ಮುರ್ತಾಜೆಯಲ್ಲಿ ರಸ್ತೆ ಕುಸಿತ; ಸಂಪರ್ಕ ಕಡಿತ

Suddi Udaya

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ವಿಜಯ ಕುಮಾರ್, ಉಪಾಧ್ಯಕ್ಷರಾಗಿ ಕುಸುಮಾ ಅವಿರೋಧ ಆಯ್ಕೆ

Suddi Udaya

ಬಳಂಜದಲ್ಲಿ ಗುಡ್ಡ ಕುಸಿತ, ಕುಸಿಯುವ ಭೀತಿಯಲ್ಲಿ ಮನೆ

Suddi Udaya

ಶಿಬಾಜೆ: ನಾಪತ್ತೆಯಾಗಿದ್ದ ಐಂಗುಡ ನಿವಾಸಿ ವಾಸು ರಾಣ್ಯ ಪತ್ತೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ 12ನೇ ವಷ೯ದ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಶಿವನಾಮ ಸ್ಮರಣೆಯೊಂದಿಗೆ ಭಕ್ತರ ಹೆಜ್ಜೆ

Suddi Udaya
error: Content is protected !!