24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ದೇವಸ್ಥಾನದ ದೀಪೋತ್ಸವ ಸಂಪನ್ನ

ಬೆಳ್ತಂಗಡಿ: ಮುಂಡಾಜೆಯ ಸನ್ಯಾಸಿ ಕಟ್ಟೆ ಶ್ರೀ ಪರಶುರಾಮ ದೇವಸ್ಥಾನದಲ್ಲಿ ವಾರ್ಷಿಕ ದೀಪೋತ್ಸವ ನ.9ರಂದು ಜರಗಿತು.
ಶ್ರೀ ಪರಶುರಾಮ, ಸಿದ್ಧಿವಿನಾಯಕ, ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ, ಸೇವೆಗಳು, ಆಹ್ವಾನಿತ ಭಜನಾ ತಂಡಗಳಿಂದ ಭಜನೆ, ದೇವರಿಗೆ ಕೃಷಿ ಉತ್ಪನ್ನಗಳ ಸಹಿತ ರಾಶಿ ಪೂಜೆ, ನಾಗತಂಬಿಲ, ಕ್ಷೇತ್ರದ ಪರಿವಾರ ದೈವಗಳಿಗೆ ಪರ್ವ ಸೇವೆ, ಮಹಾಪೂಜೆ ನಡೆಯಿತು.

ರಾತ್ರಿ ಶ್ರೀ ದೇವರ ಉತ್ಸವ, ಸವಾರಿ ಕಟ್ಟೆ ,ವಸಂತ ಕಟ್ಟೆ ಪೂಜೆಗಳು, ಅಷ್ಟಾವಧಾನ ಸೇವೆಗಳು, ಸುಡುಮದ್ದು ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ಆಡಳಿತ ಮಂಡಳಿ ಹಾಗೂ ಜಾತ್ರೋತ್ಸವ ಸಮಿತಿಯ ಸದಸ್ಯರು ಸಹಕರಿಸಿದರು.

Related posts

ಮಂಗಳೂರು ವಿವಿ ಅಂತರ್ ಕಾಲೇಜು ನೆಟ್‌ಬಾಲ್ ಪಂದ್ಯಾಟ : ಉಜಿರೆಯ ಎಸ್‌.ಡಿ.ಎಂ ಚಾಂಪಿಯನ್ಸ್

Suddi Udaya

ಉಜಿರೆ ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಕುವೆಟ್ಟು ಬೂತ್ 114ರಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ

Suddi Udaya

ಬೆಳ್ತಂಗಡಿ ಬೊಟ್ಟುಗುಡ್ಡೆ ನಿವಾಸಿ ಶ್ರೀಮತಿ ಕಮಲ ಸಫಲ್ಯ ನಿಧನ

Suddi Udaya

ಮಾಲಾಡಿ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರಿಂದ ಕಾರ್ಯಕರ್ತರ ಸಭೆ

Suddi Udaya

ಕಳಿಯ ಗ್ರಾ.ಪಂ. ಗ್ರಾಮ ಸಭೆ : ಲೋಕೋಪಯೋಗಿ ಇಲಾಖೆಯವರು ಬರುವ ತನಕ ನಿಲ್ಲುತೇವೆ: ಕೇಶವ ಪೂಜಾರಿ

Suddi Udaya
error: Content is protected !!