ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿ

ಲಾಯಿಲದಲ್ಲಿ ವಾಹನ ದಟ್ಟಣೆ

ಬೆಳ್ತಂಗಡಿ: ಮಂಗಳೂರು ವಿಲ್ಲಂಪುರಂ ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ-ಉಜಿರೆ ಸಂಪರ್ಕ ರಸ್ತೆಯಲ್ಲಿ ತೇಪೆ ಕಾರ್ಯ ಹಾಕುತ್ತೀರುವ ಪರಿಣಾಮ ಬೆಳ್ತಂಗಡಿ ಪಟ್ಟಣದಿಂದ ಕೊಯ್ಯೂರು ಕ್ರಾಸ್ ವರೆಗೆ ವಾಹನ ದಟ್ಟಣೆ ಹೆಚ್ಚಾದ ಘಟನೆ ನ.10 ರಂದು ಸಂಭವಿಸಿದೆ.

ಸೋಮವಾರ ಬೆಳ್ತಂಗಡಿಯಲ್ಲಿ ವಾರದ ಸಂತೆ ವ್ಯಾಪಾರ ನಡೆಯುತ್ತದೆ ಇದರ ಪರಿಣಾಮ ಆಗಾಗ ಸೋಮವಾರ ಟ್ರಾಫಿಕ್ ಜಾಮ್ ಆಗುವುದು ಸರ್ವೇ ಸಾಮಾನ್ಯ ಆದರೆ ಹಿಂದೆ ತೇಪೆ ಕಾರ್ಯ ಕೈಗೊಂಡಿರುವುದು ವಾಹನ ಸವಾರರ ಆಕ್ರೋಶಕ್ಕೆ ಕಾರಣವಾಗಿದೆ.

Related posts

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya

ಸುಲ್ಕೇರಿ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ವತಿಯಿಂದ ಆರೋಗ್ಯ ವಿಮೆಯ ಮಂಜೂರಾತಿ ಪತ್ರ ವಿತರಣೆ

Suddi Udaya

ವಲಯ ಮಟ್ಟದ ಥ್ರೋಬಾಲ್ ಪಂದ್ಯಾಟ: ಸಂತ ತೆರೆಸಾ ಆಂ.ಮಾ. ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಬಂದಾರು: ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರುನಲ್ಲಿ ಒಂಟಿ ಸಲಗ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಸೆಬಾಸ್ಟಿಯನ್ ಪಿ.ಟಿ. ಕಳೆಂಜ ನೇಮಕ

Suddi Udaya

ಮಾ.24ಗುರುವಾಯನಕೆರೆ ಮತ್ತು ವೇಣೂರು ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಎಲ್ಲಾ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!