25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿ

ಲಾಯಿಲದಲ್ಲಿ ವಾಹನ ದಟ್ಟಣೆ

ಬೆಳ್ತಂಗಡಿ: ಮಂಗಳೂರು ವಿಲ್ಲಂಪುರಂ ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ-ಉಜಿರೆ ಸಂಪರ್ಕ ರಸ್ತೆಯಲ್ಲಿ ತೇಪೆ ಕಾರ್ಯ ಹಾಕುತ್ತೀರುವ ಪರಿಣಾಮ ಬೆಳ್ತಂಗಡಿ ಪಟ್ಟಣದಿಂದ ಕೊಯ್ಯೂರು ಕ್ರಾಸ್ ವರೆಗೆ ವಾಹನ ದಟ್ಟಣೆ ಹೆಚ್ಚಾದ ಘಟನೆ ನ.10 ರಂದು ಸಂಭವಿಸಿದೆ.

ಸೋಮವಾರ ಬೆಳ್ತಂಗಡಿಯಲ್ಲಿ ವಾರದ ಸಂತೆ ವ್ಯಾಪಾರ ನಡೆಯುತ್ತದೆ ಇದರ ಪರಿಣಾಮ ಆಗಾಗ ಸೋಮವಾರ ಟ್ರಾಫಿಕ್ ಜಾಮ್ ಆಗುವುದು ಸರ್ವೇ ಸಾಮಾನ್ಯ ಆದರೆ ಹಿಂದೆ ತೇಪೆ ಕಾರ್ಯ ಕೈಗೊಂಡಿರುವುದು ವಾಹನ ಸವಾರರ ಆಕ್ರೋಶಕ್ಕೆ ಕಾರಣವಾಗಿದೆ.

Related posts

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಗುರುವಾಯನಕೆರೆಯ ಕೆರೆ ಸ್ವಚ್ಛತಾ ಕಾರ್ಯಕ್ರಮ

Suddi Udaya

ಸವಣಾಲು ಬೈರವಕಲ್ಲು ಶ್ರೀ ಬೈರವ ಮೂಜಿಲ್ನಾಯ ಪುರುಷರಾಯ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಮಲ್‌ಜ‌ಅ ರಂಝಾನ್ ಪ್ರಾರ್ಥನಾ ಸಮ್ಮೇಳನ ; ಸಮಾಲೋಚನಾ ಸಭೆ; ರಾಜ್ಯ ಮಟ್ಟದ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ನಿರ್ಧಾರ: ಸ್ವಾಗತ ಸಮಿತಿ ರಚನೆ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ತರಬೇತಿ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬಂಡೆಕಲ್ಲಿಗೆ ಡಿಕ್ಕಿಯೊಡೆದ ಕಾರು

Suddi Udaya

ಬೆಳ್ತಂಗಡಿ: ಬಸ್ಸಿನಲ್ಲಿ ಮಹಿಳೆಯರ ಬಗ್ಗೆ ಅಶ್ಲೀಲ ಪದ ಬಳಕೆ:ಮೂವರ ಮೇಲೆ ಅಪರಿಚಿತರಿಂದ ಹಲ್ಲೆ; ಪ್ರಕರಣ ದಾಖಲು

Suddi Udaya
error: Content is protected !!