July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿ

ಲಾಯಿಲದಲ್ಲಿ ವಾಹನ ದಟ್ಟಣೆ

ಬೆಳ್ತಂಗಡಿ: ಮಂಗಳೂರು ವಿಲ್ಲಂಪುರಂ ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ-ಉಜಿರೆ ಸಂಪರ್ಕ ರಸ್ತೆಯಲ್ಲಿ ತೇಪೆ ಕಾರ್ಯ ಹಾಕುತ್ತೀರುವ ಪರಿಣಾಮ ಬೆಳ್ತಂಗಡಿ ಪಟ್ಟಣದಿಂದ ಕೊಯ್ಯೂರು ಕ್ರಾಸ್ ವರೆಗೆ ವಾಹನ ದಟ್ಟಣೆ ಹೆಚ್ಚಾದ ಘಟನೆ ನ.10 ರಂದು ಸಂಭವಿಸಿದೆ.

ಸೋಮವಾರ ಬೆಳ್ತಂಗಡಿಯಲ್ಲಿ ವಾರದ ಸಂತೆ ವ್ಯಾಪಾರ ನಡೆಯುತ್ತದೆ ಇದರ ಪರಿಣಾಮ ಆಗಾಗ ಸೋಮವಾರ ಟ್ರಾಫಿಕ್ ಜಾಮ್ ಆಗುವುದು ಸರ್ವೇ ಸಾಮಾನ್ಯ ಆದರೆ ಹಿಂದೆ ತೇಪೆ ಕಾರ್ಯ ಕೈಗೊಂಡಿರುವುದು ವಾಹನ ಸವಾರರ ಆಕ್ರೋಶಕ್ಕೆ ಕಾರಣವಾಗಿದೆ.

Related posts

ರಾಜ್ಯಮಟ್ಟದ ನೃತ್ಯ ಸ್ಪರ್ಧೆ : ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ಪ್ರಥಮ ಸ್ಥಾನ

Suddi Udaya

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುಪರೀಕ್ಷಕ ರಮೇಶ್ ಅಳದಂಗಡಿ ನೇಮಕ

Suddi Udaya

ಬಿ ಎಂ ಎಸ್ ರಿಕ್ಷಾ ಚಾಲಕ ಸದಸ್ಯರಿಗೆ ಕ್ಷೇಮ ನಿಧಿ ಯೋಜನೆ

Suddi Udaya

ಕಲ್ಮಂಜ: ಸತ್ಯನಪಲ್ಕೆ ಎಂಬಲ್ಲಿ ಸೇತುವೆ ಮೇಲೆ ಬಿದ್ದ ಬೃಹತ್ ಗಾತ್ರದ ಮರ: ಗ್ರಾಮಸ್ಥರಿಂದ ತೆರವು ಕಾರ್ಯ

Suddi Udaya

ಧರ್ಮಸ್ಥಳ ಶಿವಶಕ್ತಿ ಅಯ್ಯಂಗಾರ್ ಬೇಕರಿ, ಉಜಿರೆಯ ಅಮರ್ಥ್ಯ ಬೇಕರಿಯಲ್ಲಿ ದೀಪಾವಳಿಯ ವಿಶೇಷ ಕೊಡುಗೆಗಳು

Suddi Udaya
error: Content is protected !!