25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಕರೆ ಮುಹೂರ್ತ

ಹೊಸಂಗಡಿ: ಇತಿಹಾಸ ಪ್ರಸಿದ್ಧ ವೀರ ವಿಕ್ರಮ ಜೋಡುಕರೆ ಹೊಕ್ಕಾಡಿಗೋಳಿ ಕಂಬಳದ ಕರೆ ಮುಹೂರ್ತವು ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ಅಮ್ಮನವರ ಮತ್ತು ಮೂಜುಲ್ನಾಯ ಕೊಡಮಣಿತ್ತಾಯ ದೈವದ ಆಶೀರ್ವಾದದೊಂದಿಗೆ ಕರೆ ಮುಹೂರ್ತ ಜರಗಿತು.

ಕಂಬಳ ಸಮಿತಿಯ ಅಧ್ಯಕ್ಷ ರಶ್ಮಿತ್ ಶೆಟ್ಟಿ ನೋಣಾಲುಗುತ್ತು, ದೀಪ ಬೆಳಗಿಸಿ, ಮುಂದೆ ನಡೆಯುವ ಕೆಲಸ ಕಾರ್ಯಗಳು ಜೊತೆಗೆ ಕಂಬಳವು ಯಶಸ್ವಿಯಾಗಿ ಮುನ್ನಡೆಯಲಿ ಎಂದು ಸ್ಥಳ ಸಾನಿಧ್ಯದ ದೈವ ದೇವರಲ್ಲಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಗೌರವಧ್ಯಕ್ಷ ಸಂಜೀವ ಶೆಟ್ಟಿ ಗುಂಡ್ಯಾರು, ಗೌರವ ಸಲಹೆಗಾರರಾದ ಜಗತ್ಪಾಲ ಶೆಟ್ಟಿ ಉಮನೊಟ್ಟು, ಪ್ರಧಾನ ಕಾರ್ಯದರ್ಶಿ ಪ್ರಭಾಕರ್.ಎಚ್, ಕಾರ್ಯದರ್ಶಿ ಪುಷ್ಪ ರಾಜ್ ಜೈನ್,ಸ್ಥಳದನಿಗಳಾದ ರಾಜು ಶೆಟ್ಟಿ ಹೊಕ್ಕಾಡಿ, ಸುಧೀರ್ ಶೆಟ್ಟಿ ಕಂಬಳ ಮನೆ, ಪ್ರವೀಣ್ ಕುಲಾಲ್, ಸುಂದರ ಪೂಜಾರಿ ನಿಡ್ಯಾಲ,ಉಪಾಧ್ಯಕ್ಷರಾದ ಸಂತೋಷ್ ಮಂಜಿಲ, ಸುರೇಶ್. ಎಚ್.ರಾಜೇಶ್ ಹುಲಿಮೇರು. ಹೊಕ್ಕಾಡಿಗೋಳಿ, ನವೀನ್ ಆಚಾರ್ಯ ಉಪ್ಪಿರ, ನಿತೇಶ್ ಹನ್ನೆರಡುಕವಲು, ಸಂಘ ಸಂಸ್ಥೆ, ಭಜನಾ ಮಂಡಳಿ, ಕಂಬಳ ಸಮಿಯ ಸದಸ್ಯರು, ಕಂಬಳಾ ಭೀಮಾನಿಗಳು ಉಪಸ್ಥಿತರಿದ್ದರು.

Related posts

ಜೇಸಿಐ ವಲಯ 15ರ ತಾತ್ಕಾಲಿಕ ವಲಯ ತರಬೇತುದಾರರಾಗಿ ಚಂದ್ರಹಾಸ ಬಳಂಜ ಆಯ್ಕೆ

Suddi Udaya

ಅಂಡಿಂಜೆ : ನೆಲ್ಲಿಂಗೇರಿ ಸ.ಕಿ.ಪ್ರಾ. ಶಾಲೆ ಮತ್ತು ಅಂಗನವಾಡಿ ಕೇಂದ್ರದಲ್ಲಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

Suddi Udaya

ಬಿಜೆಪಿ ಕುವೆಟ್ಟು ಶಕ್ತಿಕೇಂದ್ರದ ಅಧ್ಯಕ್ಷರಾಗಿ ಚಂದ್ರ ದಾಸ್, ಕುಕ್ಕಳ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಶೈಲೇಶ್ ಪೂಜಾರಿ ಆಯ್ಕೆ

Suddi Udaya

ಬಂದಾರು :ಪೆರ್ಲ -ಬೈಪಾಡಿ ನಿವಾಸಿ ನಾರಾಯಣ ಪೂಜಾರಿ ನಿಧನ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ರಾಜೇಶ್ ನಿಡ್ಡಾಜೆ ಯವರಿಂದ ಸಮವಸ್ತ್ರ ವಿತರಣೆ

Suddi Udaya
error: Content is protected !!