25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಕರೆ ಮುಹೂರ್ತ

ಹೊಸಂಗಡಿ: ಇತಿಹಾಸ ಪ್ರಸಿದ್ಧ ವೀರ ವಿಕ್ರಮ ಜೋಡುಕರೆ ಹೊಕ್ಕಾಡಿಗೋಳಿ ಕಂಬಳದ ಕರೆ ಮುಹೂರ್ತವು ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ಅಮ್ಮನವರ ಮತ್ತು ಮೂಜುಲ್ನಾಯ ಕೊಡಮಣಿತ್ತಾಯ ದೈವದ ಆಶೀರ್ವಾದದೊಂದಿಗೆ ಕರೆ ಮುಹೂರ್ತ ಜರಗಿತು.

ಕಂಬಳ ಸಮಿತಿಯ ಅಧ್ಯಕ್ಷ ರಶ್ಮಿತ್ ಶೆಟ್ಟಿ ನೋಣಾಲುಗುತ್ತು, ದೀಪ ಬೆಳಗಿಸಿ, ಮುಂದೆ ನಡೆಯುವ ಕೆಲಸ ಕಾರ್ಯಗಳು ಜೊತೆಗೆ ಕಂಬಳವು ಯಶಸ್ವಿಯಾಗಿ ಮುನ್ನಡೆಯಲಿ ಎಂದು ಸ್ಥಳ ಸಾನಿಧ್ಯದ ದೈವ ದೇವರಲ್ಲಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಗೌರವಧ್ಯಕ್ಷ ಸಂಜೀವ ಶೆಟ್ಟಿ ಗುಂಡ್ಯಾರು, ಗೌರವ ಸಲಹೆಗಾರರಾದ ಜಗತ್ಪಾಲ ಶೆಟ್ಟಿ ಉಮನೊಟ್ಟು, ಪ್ರಧಾನ ಕಾರ್ಯದರ್ಶಿ ಪ್ರಭಾಕರ್.ಎಚ್, ಕಾರ್ಯದರ್ಶಿ ಪುಷ್ಪ ರಾಜ್ ಜೈನ್,ಸ್ಥಳದನಿಗಳಾದ ರಾಜು ಶೆಟ್ಟಿ ಹೊಕ್ಕಾಡಿ, ಸುಧೀರ್ ಶೆಟ್ಟಿ ಕಂಬಳ ಮನೆ, ಪ್ರವೀಣ್ ಕುಲಾಲ್, ಸುಂದರ ಪೂಜಾರಿ ನಿಡ್ಯಾಲ,ಉಪಾಧ್ಯಕ್ಷರಾದ ಸಂತೋಷ್ ಮಂಜಿಲ, ಸುರೇಶ್. ಎಚ್.ರಾಜೇಶ್ ಹುಲಿಮೇರು. ಹೊಕ್ಕಾಡಿಗೋಳಿ, ನವೀನ್ ಆಚಾರ್ಯ ಉಪ್ಪಿರ, ನಿತೇಶ್ ಹನ್ನೆರಡುಕವಲು, ಸಂಘ ಸಂಸ್ಥೆ, ಭಜನಾ ಮಂಡಳಿ, ಕಂಬಳ ಸಮಿಯ ಸದಸ್ಯರು, ಕಂಬಳಾ ಭೀಮಾನಿಗಳು ಉಪಸ್ಥಿತರಿದ್ದರು.

Related posts

ಮಡಂತ್ಯಾರು ವಲಯದ ಜನಜಾಗೃತ ಸಭೆ

Suddi Udaya

ರಾಷ್ಟೋತ್ಥಾನ ಪರಿಷತ್ತಿನ ಮಾಸಪತ್ರಿಕೆ ಉತ್ಥಾನ ಬಿಡುಗಡೆ

Suddi Udaya

ಬೆಳ್ತಂಗಡಿ: ಮಹಿಳಾ ವೃಂದದಲ್ಲಿ ಝೇಂಕಾರ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಸಹಾಯಕ ಕಾನೂನು ಅಭಿರಕ್ಷಕರಾಗಿ ನ್ಯಾಯವಾದಿ ಕುಮಾರಿ ಸ್ವಾತಿ ಕುಲಾಲ್ ನೇಮಕ

Suddi Udaya

ಮಾ 31-ಎ 4: ತುಳುನಾಡಿನ ಸತ್ಯನಾಪುರದ ಸತ್ಯೋದ ಸಿರಿಯ ಮೂಲ ಆಲಡೆ ಕ್ಷೇತ್ರ ಕಾರಣಿಕದ ಮಣ್ಣು ಲೋಕನಾಡು ಶ್ರೀ ಲೋಕನಾಥೇಶ್ವರ ಕ್ಷೇತ್ರದಲ್ಲಿ ವಾರ್ಷಿಕ ಸಿರಿ ಜಾತ್ರೆ

Suddi Udaya

ಮೇ 28: ಕೊಕ್ಕಡದಲ್ಲಿ ಜೇಸಿ ವಲಯ 15 ರ ವಲಯಾಡಳಿತ ಸಭೆ

Suddi Udaya
error: Content is protected !!