September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಕರೆ ಮುಹೂರ್ತ

ಹೊಸಂಗಡಿ: ಇತಿಹಾಸ ಪ್ರಸಿದ್ಧ ವೀರ ವಿಕ್ರಮ ಜೋಡುಕರೆ ಹೊಕ್ಕಾಡಿಗೋಳಿ ಕಂಬಳದ ಕರೆ ಮುಹೂರ್ತವು ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ಅಮ್ಮನವರ ಮತ್ತು ಮೂಜುಲ್ನಾಯ ಕೊಡಮಣಿತ್ತಾಯ ದೈವದ ಆಶೀರ್ವಾದದೊಂದಿಗೆ ಕರೆ ಮುಹೂರ್ತ ಜರಗಿತು.

ಕಂಬಳ ಸಮಿತಿಯ ಅಧ್ಯಕ್ಷ ರಶ್ಮಿತ್ ಶೆಟ್ಟಿ ನೋಣಾಲುಗುತ್ತು, ದೀಪ ಬೆಳಗಿಸಿ, ಮುಂದೆ ನಡೆಯುವ ಕೆಲಸ ಕಾರ್ಯಗಳು ಜೊತೆಗೆ ಕಂಬಳವು ಯಶಸ್ವಿಯಾಗಿ ಮುನ್ನಡೆಯಲಿ ಎಂದು ಸ್ಥಳ ಸಾನಿಧ್ಯದ ದೈವ ದೇವರಲ್ಲಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಗೌರವಧ್ಯಕ್ಷ ಸಂಜೀವ ಶೆಟ್ಟಿ ಗುಂಡ್ಯಾರು, ಗೌರವ ಸಲಹೆಗಾರರಾದ ಜಗತ್ಪಾಲ ಶೆಟ್ಟಿ ಉಮನೊಟ್ಟು, ಪ್ರಧಾನ ಕಾರ್ಯದರ್ಶಿ ಪ್ರಭಾಕರ್.ಎಚ್, ಕಾರ್ಯದರ್ಶಿ ಪುಷ್ಪ ರಾಜ್ ಜೈನ್,ಸ್ಥಳದನಿಗಳಾದ ರಾಜು ಶೆಟ್ಟಿ ಹೊಕ್ಕಾಡಿ, ಸುಧೀರ್ ಶೆಟ್ಟಿ ಕಂಬಳ ಮನೆ, ಪ್ರವೀಣ್ ಕುಲಾಲ್, ಸುಂದರ ಪೂಜಾರಿ ನಿಡ್ಯಾಲ,ಉಪಾಧ್ಯಕ್ಷರಾದ ಸಂತೋಷ್ ಮಂಜಿಲ, ಸುರೇಶ್. ಎಚ್.ರಾಜೇಶ್ ಹುಲಿಮೇರು. ಹೊಕ್ಕಾಡಿಗೋಳಿ, ನವೀನ್ ಆಚಾರ್ಯ ಉಪ್ಪಿರ, ನಿತೇಶ್ ಹನ್ನೆರಡುಕವಲು, ಸಂಘ ಸಂಸ್ಥೆ, ಭಜನಾ ಮಂಡಳಿ, ಕಂಬಳ ಸಮಿಯ ಸದಸ್ಯರು, ಕಂಬಳಾ ಭೀಮಾನಿಗಳು ಉಪಸ್ಥಿತರಿದ್ದರು.

Related posts

ನಾರಾವಿ ಕಾಲೇಜಿನಲ್ಲಿ ಉಚಿತ ಫಿಸಿಯೋಥೆರಪಿ ಹಾಗೂ ಹೋಮಿಯೋಪಥಿಕ್ ತಪಸಣಾ ಶಿಬಿರ

Suddi Udaya

ಬೆಳ್ತಂಗಡಿ: ಮಹಿಳಾ ವೃಂದದಲ್ಲಿ ಝೇಂಕಾರ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ದಿನಕರ್ ತೂಗುದೀಪ ದಂಪತಿ ಭೇಟಿ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನೇತೃತ್ವದಲ್ಲಿ ನೆರಿಯ ಸಂತ ಥೋಮಸ್ ಅ.ಪ್ರೌ. ಶಾಲೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ

Suddi Udaya

ಶ್ರೀ ಧ ಮಂ ಆಂ.ಮಾ. ಶಾಲಾ ಬಾಲಕ ಬಾಲಕಿಯರ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಮಹೋತ್ಸವಕ್ಕೆ ಚಾಲನೆ

Suddi Udaya
error: Content is protected !!