25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೇಣುಕಾ ಪ್ರಸಾದ್ ರವರಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಾನಕ್ಕೆ ಬೆಳ್ಳಿ ರಥ ಸಮರ್ಪಣೆ: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಗೌರವಾರ್ಪಣೆ

ಬೆಳ್ತಂಗಡಿ: ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ರೇಣುಕಾ ಪ್ರಸಾದ್ ಕುರುಂಜಿ ಇವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಾನಕ್ಕೆ ಬೆಳ್ಳಿ ರಥ ಸಮರ್ಪಣ ಕಾರ್ಯಕ್ರಮದಲ್ಲಿ, ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ, ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡು ಇವರನ್ನು ದೇವಸ್ಥಾನದ ಸನ್ನಿಧಾನದಲ್ಲಿ ವಿಶೇಷವಾಗಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗೌರವಾಧ್ಯಕ್ಷ ಹೆಚ್ ಪದ್ಮಗೌಡ, ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ ಎಂ, ಉಪಾಧ್ಯಕ್ಷರುಗಳಾದ ನಾರಾಯಣ ಗೌಡ ದೇವಸ್ಯ ಹಾಗೂ ಧರ್ಣಪ್ಪ ಗೌಡ ಬಾನಡ್ಕ, ಕೋಶಾಧಿಕಾರಿ ಯುವರಾಜ್ ಅನಾರು, ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಬೆಳ್ತಂಗಡಿಯ ಹಿರಿಯ ವಕೀಲರಾದ ಗೋಪಾಲಕೃಷ್ಣ ಗುಲ್ಲೋಡಿ, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪಗೌಡ ಸವಣಾಲು, ಕಲ್ಲೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಸುನಿಲ್ ಅನಾವು, ಬಾರ್ಯ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಪ್ರಸನ್ನ ಗೌಡ, ತಾಲೂಕು ಸಂಘದ ನಿರ್ದೇಶಕರುಗಳಾದ ಮಾಧವ ಗೌಡ ವಿ ಜಿ, ವಸಂತಗೌಡ ನಡ, ದಿನೇಶ್ ಗೌಡ ಕೊಯ್ಯೂರು, ಪುರಂದರ ಗೌಡ, ಯುವ ವೇದಿಕೆ ಕಾರ್ಯದರ್ಶಿ ಸುರೇಶ್ ಗೌಡ, ತೀಕ್ಷಿತ್ ಗೌಡ, ನಿತಿನ್ ಕಲ್ಮಂಜ, ರಂಜಿತ್ ಉಪಸ್ಥಿತರಿದ್ದರು.

Related posts

ಅಪಾಯಕಾರಿ ಸ್ಥಳಗಳಿರುವ ಮನೆಗಳಿಗೆ ಮೇಲಂತಬೆಟ್ಟು ಗ್ರಾಮ ಪಂಚಾಯತಿನಿಂದ ಮತ್ತೊಮ್ಮೆ ನೋಟೀಸು

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ತೋಟತ್ತಾಡಿ ಶ್ರೀ ಉಳ್ಳಾಳ್ತಿ ಭಜನಾ ಮಂದಿರದಲ್ಲಿ 9ನೇ ವರ್ಷದ ನವರಾತ್ರಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಕೃಷಿ ತೋಟಗಳಿಗೆ ಹಾನಿ ಮಾಡುವ ಕಾಡಾನೆಗಳ ತಡೆಗೆ ಅರಣ್ಯ ಇಲಾಖೆಯಿಂದ ಜೋತಾಡುವ ಸೌರ ವಿದ್ಯುತ್ ಬೇಲಿ

Suddi Udaya

ಬ್ರೈನ್ ಹ್ಯಾಮರೇಜ್: ಬೆಳ್ತಂಗಡಿ ಗಣೇಶ್ ಹೋಟೆಲ್ ಮಾಲಕ ದಿವಾಕರ ಪ್ರಭು ಆಸ್ಪತ್ರೆಗೆ : ಸ್ಥಿತಿ ಗಂಭೀರ

Suddi Udaya
error: Content is protected !!