July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

 ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಉಜಿರೆ ಅನುಗ್ರಹ ಶಾಲೆಯ ಗೈಡ್ಸ್  ದ್ವಿತೀಯ ಸ್ಥಾನ

ಉಜಿರೆ: ಸ್ಕೌಟ್ ಗೈಡ್ ಭವನ ಪಿಲಿಕುಳ ಮಂಗಳೂರು ಇಲ್ಲಿ ನಡೆದ  ಜಿಲ್ಲಾ ಮಟ್ಟದ ದೇಶಭಕ್ತಿ  ಗೀತ ಗಾಯನ ಸ್ಪರ್ಧೆಯಲ್ಲಿ ಅನುಗ್ರಹ ಶಾಲೆ ಉಜಿರೆಯ ಗೈಡ್ ವಿಭಾಗ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ವಿಜೇತ ವಿದ್ಯಾರ್ಥಿನಿಯರಾದ ಅನನ್ಯ ನಿಶಾನ್ಯ ಜವಿಟಾ ಸ್ನೇಹಲ್ ರಿಶಲ್  ಕ್ಲೇರಿಸ್ಸಾ ಚರಿಷ್ಮಾ ಅನ್ವಿತ ಇವರನ್ನು ಶಾಲಾ ಸಂಚಾಲಕರು ಪ್ರಾಂಶುಪಾಲರು ಶಿಕ್ಷಕರು ಶಾಲಾಭಿವೃದ್ಧಿ ಮಂಡಳಿಯವರು ಅಭಿನಂದಿಸಿದ್ದಾರೆ

Related posts

ಗಾಂಧಿ ಗ್ರಾಮ ಪ್ರಶಸ್ತಿ ಪುರಸ್ಕೃತ ಬಳಂಜ ಗ್ರಾಮ ಪಂಚಾಯತ್ ಗೆ ಪ್ರತಿಷ್ಠಿತ ಶಿವರಾಮ ಕಾರಂತ ಪ್ರಶಸ್ತಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya

ಜು.14-19: ಬೆಳ್ತಂಗಡಿ ಪ್ರಭು ಜ್ಯುವೆಲ್ಸ್ ನಲ್ಲಿ ವಿಶೇಷ ಮನ್ಸೂನ್ ಮಾರಾಟ

Suddi Udaya

ನೀತಿ ಸಂಹಿತೆ ಜಾರಿ: ಬೆಳ್ತಂಗಡಿ ಶ್ರಮಿಕ ಶಾಸಕರ ಕಚೇರಿಯ ಕಾರ್ಯಚರಣೆ ಸ್ಥಗಿತ

Suddi Udaya

ನೇತ್ರಾವತಿ ನದಿಗೆ ಬಿದ್ದು ಸಾಯುತ್ತೇನೆ ಎಂದು ಪತಿಗೆ ಕರೆ ಮಾಡಿದ್ದ ಬೆಂಗಳೂರಿನ ಮಹಿಳೆಯನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ “ಪೆರ್ಲ ಬೈಪಾಡಿ ಊರುದ ಭಕ್ತಿದ ಎಸಲ್” ತುಳು ಆಡಿಯೋ & ವಿಡಿಯೋ ಆಲ್ಬಮ್ ಬಿಡುಗಡೆ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣಮುಹೂರ್ತ, ಕ್ಷೇತ್ರಪಾಲ ಪ್ರತಿಷ್ಠೆ

Suddi Udaya
error: Content is protected !!