22.6 C
ಪುತ್ತೂರು, ಬೆಳ್ತಂಗಡಿ
July 23, 2026
ಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಕ್ಷೇತ್ರದ ವತಿಯಿಂದ ಕುತ್ಲೂರು ನೇಸರ ಗುಂಪಿನ ಸದಸ್ಯ ಧರ್ಣಪ್ಪ ರವರಿಗೆ ಕ್ರಿಟಿಕಲ್ ಫಂಡ್ ವಿತರಣೆ

ಕುತ್ಲೂರು ಕಾರ್ಯ ಕ್ಷೇತ್ರದ ಬಿ ಒಕ್ಕೂಟದ ನೇಸರ ಗುಂಪಿನ ಸದಸ್ಯರಾಗಿರುವ ಧರ್ಣಪ್ಪ ಇವರಿಗೆ ಕ್ಷೇತ್ರದ ವತಿಯಿಂದ ರೂ.30000 ಕ್ರಿಟಿಕಲ್ ಫಂಡನ್ನು ನಾರಾವಿ ಧರ್ಮಶ್ರೀ ಸಭಾಭವನದಲ್ಲಿ ನಡೆದ 151 ಹೊಸ ಸದಸ್ಯರ ಸೇರ್ಪಡೆ ಹಾಗೂ ಜನಮಂಗಲ ಸಲಕರಣೆ ವಿತರಣ ಕಾರ್ಯಕ್ರಮದಲ್ಲಿ ಕೂತ್ಲೂರು ಬಿ ಒಕ್ಕೂಟದ ಉಪಾಧ್ಯಕ್ಷ ಕುಶಲ ಇವರ ಉಪಸ್ಥಿತಿಯಲ್ಲಿ ಧರ್ಣಪ್ಪ ರವರ ಪುತ್ರ ಪ್ರಶಾಂತ್ ಇವರಿಗೆ ಹಸ್ತಾಂತರಿಸಲಾಯಿತು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ಬೆಳ್ತಂಗಡಿ: ಬಸ್ಸಿನಲ್ಲಿ ಮಹಿಳೆಯರ ಬಗ್ಗೆ ಅಶ್ಲೀಲ ಪದ ಬಳಕೆ:ಮೂವರ ಮೇಲೆ ಅಪರಿಚಿತರಿಂದ ಹಲ್ಲೆ; ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಭೂ ನ್ಯಾಯಮಂಡಳಿಗೆ ನಾಲ್ವರು ಸದಸ್ಯರ ನಾಮನಿರ್ದೇಶನ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಸಾಂಸ್ಕೃತಿಕ ಸ್ಪರ್ಧೆ : ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ 2025-27ನೇ ಸಾಲಿನ ಪದಪ್ರದಾನ ಸಮಾರಂಭ

Suddi Udaya
error: Content is protected !!