September 6, 2026
ಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಕ್ಷೇತ್ರದ ವತಿಯಿಂದ ಕುತ್ಲೂರು ನೇಸರ ಗುಂಪಿನ ಸದಸ್ಯ ಧರ್ಣಪ್ಪ ರವರಿಗೆ ಕ್ರಿಟಿಕಲ್ ಫಂಡ್ ವಿತರಣೆ

ಕುತ್ಲೂರು ಕಾರ್ಯ ಕ್ಷೇತ್ರದ ಬಿ ಒಕ್ಕೂಟದ ನೇಸರ ಗುಂಪಿನ ಸದಸ್ಯರಾಗಿರುವ ಧರ್ಣಪ್ಪ ಇವರಿಗೆ ಕ್ಷೇತ್ರದ ವತಿಯಿಂದ ರೂ.30000 ಕ್ರಿಟಿಕಲ್ ಫಂಡನ್ನು ನಾರಾವಿ ಧರ್ಮಶ್ರೀ ಸಭಾಭವನದಲ್ಲಿ ನಡೆದ 151 ಹೊಸ ಸದಸ್ಯರ ಸೇರ್ಪಡೆ ಹಾಗೂ ಜನಮಂಗಲ ಸಲಕರಣೆ ವಿತರಣ ಕಾರ್ಯಕ್ರಮದಲ್ಲಿ ಕೂತ್ಲೂರು ಬಿ ಒಕ್ಕೂಟದ ಉಪಾಧ್ಯಕ್ಷ ಕುಶಲ ಇವರ ಉಪಸ್ಥಿತಿಯಲ್ಲಿ ಧರ್ಣಪ್ಪ ರವರ ಪುತ್ರ ಪ್ರಶಾಂತ್ ಇವರಿಗೆ ಹಸ್ತಾಂತರಿಸಲಾಯಿತು.

Related posts

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ಥಿಗೆ ಆಗ್ರಹಿಸಿ ರಸ್ತೆ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ನಾವೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಡಿರುದ್ಯಾವರ ಉತ್ಸಾಹಿ ಗೆಳೆಯರ ಬಳಗ ಆಶ್ರಯದಲ್ಲಿ ವಾಲಿಬಾಲ್ ಪಂದ್ಯಾಟ, ಉತ್ಸಾಹಿ ಟ್ರೋಫಿ-2026-ವಾಲಿಬಾಲ್ ಕ್ರೀಡಾಂಗಣದ ಹೈಮಾಸ್ಟ್ ಲೈಟಿಂಗ್ ಉದ್ಘಾಟನೆ

Suddi Udaya

ಉಜಿರೆ: ಶ್ರೀ ರಾಧಾ ಸುರಭಿ ಗೋ ಮಂದಿರ,ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬಂಟ್ವಾಳದಿಂದ ವಿಶ್ವಗುರು ಭಾರತಕ್ಕಾಗಿ ಗೋ ರಥಯಾತ್ರೆ

Suddi Udaya

ತೆಕ್ಕಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya
error: Content is protected !!