ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿರಾಶ್ರಿತರಲ್ಲಿ ಹೃದಯಗಳ ಬೆಸುಗೆ” — ತೊಡಂಬಿಲ ಸೇಕ್ರೆಡ್ ಹಾರ್ಟ್ ಚರ್ಚ್‌ನಿಂದ ಸಿಯೋನ್ ಆಶ್ರಮಕ್ಕೆ ನೆರವು

ಬೆಳ್ತಂಗಡಿ: ಸೇಕ್ರೆಡ್ ಹಾರ್ಟ್ ಚರ್ಚ್ ತೊಡಂಬಿಲ, ಚರ್ಚ್‌ನ ಧರ್ಮಗುರುಗಳಾದ ವಂದನೀಯ ಅಂತೋನಿ ಲೋಬೊರವರ ಮಾರ್ಗದರ್ಶನದಲ್ಲಿ, ಕಾರ್ಮಿಕ, ಪರಿಸರ ಮತ್ತು ಅಂತರ್ಧರ್ಮೀಯ ಆಯೋಗಗಳ ಸಂಯುಕ್ತ ಪೋಷಕತ್ವದಲ್ಲಿ, “ನಿರಾಶ್ರಿತರಲ್ಲಿ ಹೃದಯಗಳ ಬೆಸುಗೆ” ಎಂಬ ಪರಿಕಲ್ಪನೆಯಡಿ ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲಿನ ಅಸಹಾಯಕರಿಗೆ ಸುಮಾರು ರೂ. 2 ಲಕ್ಷ ಮೌಲ್ಯದ ನಿತ್ಯೋಪಯೋಗಿ ವಸ್ತುಗಳನ್ನು ಸಂಗ್ರಹಿಸಿ ಮ್ಯಾನೇಜಿಂಗ್ ಟ್ರಸ್ಟಿ ಡಾ. ಯು.ಸಿ. ಪೌಲೋಸ್ ರವರಿಗೆ ಹಸ್ತಾಂತರಿಸಲಾಯಿತು.

ಈ ಉತ್ತಮ ಸೇವಾ ಚಟುವಟಿಕೆಯನ್ನು ಶ್ಲಾಘಿಸಿದ ಡಾ. ಯು.ಸಿ. ಪೌಲೋಸ್ ರವರು ಮಾತನಾಡಿ, “ ಅಸಹಾಯಕರಿಗೆ ಹೃದಯಗಳ ಬಾಂಧವ್ಯತೆ ನಿರ್ಮಿಸಲು ಇದು ದಾನಭಾವನೆಯ ಸುಂದರ ನಿದರ್ಶನ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಚರ್ಚ್‌ನ ಪಾಲನಾ ಮಂಡಳಿ ಸದಸ್ಯರು, ವಿವಿಧ ಆಯೋಗ ಸದಸ್ಯರು ಹಾಗೂ ಚರ್ಚ್‌ನ ಭಕ್ತಜನರು ಉಪಸ್ಥಿತರಿದ್ದರು.

Related posts

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಮುಂಡಾಜೆ ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಕೊಯ್ಯೂರು : ಮಹಿಳೆಯ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರ ಎಳೆದು ಪರಾರಿ

Suddi Udaya

ಡಿ.26 ವಿದ್ಯುತ್ ನಿಲುಗಡೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಜೇನು ಕೃಷಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ

Suddi Udaya
error: Content is protected !!