September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೂತನ ಡಿವೈಎಸ್‌ಪಿ ಅವರನ್ನು ಭೇಟಿ ಮಾಡಿ ತಾಲೂಕಿಗೆ ಸ್ವಾಗತಿಸಿದ ಮುಸ್ಲಿಂ ಒಕ್ಕೂಟದ ಮುಖಂಡರು

ಬೆಳ್ತಂಗಡಿ: ಉಪ್ಪಿನಂಗಡಿ,‌ ಕಡಬ ಸರ್ಕಲ್ ಸೇರಿದಂತೆ ಬೆಳ್ತಂಗಡಿ ತಾಲೂಕಿನ 5 ಠಾಣೆಗಳ ವಿಶಾಲ ವ್ಯಾಪ್ತಿಯುಳ್ಳ ಬೆಳ್ತಂಗಡಿ ಪೊಲೀಸ್ ಉಪವಿಭಾಗ ಇದರ ಪ್ರಥಮ ಡಿವೈಎಸ್‌ಪಿ ಆಗಿ ಅಧಿಕಾರ ವಹಿಸಿಕೊಂಡಿರುವ ಸಿ.ಕೆ ರೋಹಿಣಿ (ಕೆಎಸ್‌ಪಿಎಸ್)ಅವರನ್ನು ನ.10 ರಂದು ತಾಲೂಕಿನ ಮುಸ್ಲಿಂ ಒಕ್ಕೂಟದ ವತಿಯಿಂದ ಮುಖಂಡರು ಭೇಟಿ ಮಾಡಿ ತಾಲೂಕಿಗೆ ಸ್ವಾಗತಿಸಿದರು.

ತಾ.ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಬಿ.ಎ ನಝೀರ್, ಪ್ರಮುಖರಾದ ಅಬ್ದುಲ್ ರಝಾಕ್ ಕನ್ನಡಿಕಟ್ಟೆ, ಅಕ್ಬರ್ ಬೆಳ್ತಂಗಡಿ, ಅಶ್ರಫ್ ಆಲಿಕುಂಞಿ ಮುಂಡಾಜೆ, ಖಾಲಿದ್ ಪುಲಾಬೆ, ಅಬ್ದುಲ್ ರಹಿಮಾನ್ ಪಡ್ಪು, ನಿಸಾರ್ ಕುದ್ರಡ್ಕ, ನವಾಝ್ ಶರೀಫ್ ಪೆರಾಲ್ದರಕಟ್ಟೆ, ಅಝರ್ ನಾವೂರು, ಅಬ್ಬೋನು ಮದ್ದಡ್ಕ, ಕೆ.ಎಸ್ ಅಬ್ದುಲ್ಲ ಕರಾಯ, ಶಮೀಮ್ ಯೂಸುಫ್ ಮದ್ದಡ್ಕ, ಅಶ್ರಫ್ ಕಟ್ಟೆ, ಸಾಲಿಹ್ ಮದ್ದಡ್ಕ ಮೊದಲಾದವರು ಉಪಸ್ಥಿತರಿದ್ದರು. ಹೂಗುಚ್ಚ ನೀಡಿ ಅವರನ್ನು ಬರಮಾಡಿಕೊಳ್ಳಲಾಯಿತು.

Related posts

ಎ.3ರಿಂದ ಎ.7: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮದ್ದಡ್ಕ ಹೆದ್ದಾರಿ ಕಾಮಗಾರಿಯ ಯಂತ್ರಕ್ಕೆ ಸಿಲುಕಿ ವೃದ್ಧ ಬಲಿ

Suddi Udaya

ನಾವೂರು ನವೋದಯ ಯುವಕ ಮಂಡಲ ಅಧ್ಯಕ್ಷರಾಗಿ ಸ್ವರೂಪ್ ಶೇಖರ್

Suddi Udaya

ಸಿಎ ಪರೀಕ್ಷೆಯಲ್ಲಿ ಉಜಿರೆಯ ವಫಾ ಉತ್ತೀರ್ಣ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ಪದಪ್ರಧಾನ

Suddi Udaya
error: Content is protected !!