23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೂತನ ಡಿವೈಎಸ್‌ಪಿ ಅವರನ್ನು ಭೇಟಿ ಮಾಡಿ ತಾಲೂಕಿಗೆ ಸ್ವಾಗತಿಸಿದ ಮುಸ್ಲಿಂ ಒಕ್ಕೂಟದ ಮುಖಂಡರು

ಬೆಳ್ತಂಗಡಿ: ಉಪ್ಪಿನಂಗಡಿ,‌ ಕಡಬ ಸರ್ಕಲ್ ಸೇರಿದಂತೆ ಬೆಳ್ತಂಗಡಿ ತಾಲೂಕಿನ 5 ಠಾಣೆಗಳ ವಿಶಾಲ ವ್ಯಾಪ್ತಿಯುಳ್ಳ ಬೆಳ್ತಂಗಡಿ ಪೊಲೀಸ್ ಉಪವಿಭಾಗ ಇದರ ಪ್ರಥಮ ಡಿವೈಎಸ್‌ಪಿ ಆಗಿ ಅಧಿಕಾರ ವಹಿಸಿಕೊಂಡಿರುವ ಸಿ.ಕೆ ರೋಹಿಣಿ (ಕೆಎಸ್‌ಪಿಎಸ್)ಅವರನ್ನು ನ.10 ರಂದು ತಾಲೂಕಿನ ಮುಸ್ಲಿಂ ಒಕ್ಕೂಟದ ವತಿಯಿಂದ ಮುಖಂಡರು ಭೇಟಿ ಮಾಡಿ ತಾಲೂಕಿಗೆ ಸ್ವಾಗತಿಸಿದರು.

ತಾ.ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಬಿ.ಎ ನಝೀರ್, ಪ್ರಮುಖರಾದ ಅಬ್ದುಲ್ ರಝಾಕ್ ಕನ್ನಡಿಕಟ್ಟೆ, ಅಕ್ಬರ್ ಬೆಳ್ತಂಗಡಿ, ಅಶ್ರಫ್ ಆಲಿಕುಂಞಿ ಮುಂಡಾಜೆ, ಖಾಲಿದ್ ಪುಲಾಬೆ, ಅಬ್ದುಲ್ ರಹಿಮಾನ್ ಪಡ್ಪು, ನಿಸಾರ್ ಕುದ್ರಡ್ಕ, ನವಾಝ್ ಶರೀಫ್ ಪೆರಾಲ್ದರಕಟ್ಟೆ, ಅಝರ್ ನಾವೂರು, ಅಬ್ಬೋನು ಮದ್ದಡ್ಕ, ಕೆ.ಎಸ್ ಅಬ್ದುಲ್ಲ ಕರಾಯ, ಶಮೀಮ್ ಯೂಸುಫ್ ಮದ್ದಡ್ಕ, ಅಶ್ರಫ್ ಕಟ್ಟೆ, ಸಾಲಿಹ್ ಮದ್ದಡ್ಕ ಮೊದಲಾದವರು ಉಪಸ್ಥಿತರಿದ್ದರು. ಹೂಗುಚ್ಚ ನೀಡಿ ಅವರನ್ನು ಬರಮಾಡಿಕೊಳ್ಳಲಾಯಿತು.

Related posts

ಮಡಂತ್ಯಾರು ಬ್ರದರ್ಸ್ ಸಾಲುಮರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷರಾಗಿ ಹೇಮಾವತಿ, ಉಪಾಧ್ಯಕ್ಷರಾಗಿ ಪ್ರಿಯಾ ಆಯ್ಕೆ

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಸೋಮಂತ್ತಡ್ಕದಲ್ಲಿ ಶ್ರೀಮತಿ ಪುಷ್ಪ ಮತ್ತು ಪುರುಷೋತ್ತಮ ಆಚಾರ್ಯ ಮಾಲಕತ್ವದ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್-ಫರ್ನಿಚರ್ಸ್ ಪ್ರಾರಂಭೋತ್ಸವ, ಅದೃಷ್ಟ ಯೋಜನೆ ಪ್ರಾರಂಭ

Suddi Udaya

ಜಿಲ್ಲಾಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿಭಾ ಕೆ.ಆರ್ ಪ್ರಥಮ ಬಹುಮಾನ

Suddi Udaya

ಕುವೆಟ್ಟು:ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ನಡೆಯುವ ಕೋಟಿ ಚೆನ್ನಯ ಕ್ರೀಡಾಕೂಟದ ಸಮಾಲೋಚನೆ ಸಭೆ

Suddi Udaya
error: Content is protected !!