22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಒಟೆಚ್ಚಾರ್ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

ಬಂದಾರು: ಇಲ್ಲಿನ ಒಟೆಚ್ಚಾರ್ ನೇತ್ರಾವತಿ ನದಿಯಲ್ಲಿ ಮೊಸಳೆ ಯೊಂದು ಪತ್ತೆಯಾಗಿದ್ದು ಜನರಲ್ಲಿ ಆತಂಕ ಹುಟ್ಟಿಸಿದೆ.

ಕಳೆದ ಕೆಲವು ದಿನಗಳ ಹಿಂದೆ ಮುಗೆರಡ್ಕ ತೂಗುಸೇತುವೆ ಕಾಮಗಾರಿ ನಡೆಯುತ್ತಿರುವ ಜಾಗ ಇದೇ ನೇತ್ರಾವತಿ ನದಿಯಲ್ಲಿ ಕಾರ್ಮಿಕರಿಗೆ ಕಾಣಸಿಕ್ಕಿ ಊರವರಿಗೆ ತಿಳಿಸಿದ್ದರು. ಮೀನು ಹಿಡಿಯುವವರಿಗೆ ಎಚ್ಚರಿಕೆಯ ಕರೆಗಂಟೆಯಾಗಿದೆ.

– ವರದಿ ಮುಹಮ್ಮದ್ ಬಂದಾರು

Related posts

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ವೇಣೂರು ಮಸೀದಿಯ ಅಧ್ಯಕ್ಷ ಹಾಜಿ ವಿ. ಅಬೂಬಕ್ಕರ್ ನಿಧನ

Suddi Udaya

ರಸ್ತೆ ಮಧ್ಯೆ ಅಪಘಾತಕ್ಕೀಡಾದ ವ್ಯಕ್ತಿಯನ್ನು ವಿಚಾರಿಸಿ, ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

Suddi Udaya

ಪ್ರಸಿದ್ದ ಗುಜರಾತ್ ಉದ್ಯಮಿ,ದಾನಿ,ಪಾಲಬೆ ಶೇಖರ್ ದೇವಾಡಿಗ ದಂಪತಿಯಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ನಂದಾದೀಪ ಸಮರ್ಪಣೆ

Suddi Udaya

ಲಾಯಿಲ: ಪಡ್ಲಾಡಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ: ಅಧ್ಯಕ್ಷರಾಗಿ ವಿನಯ್ ಎಂ.ಎಸ್. : ಕಾರ್ಯದರ್ಶಿಯಾಗಿ ದಿನಕರ್ ದೇವೊಟ್ಟು

Suddi Udaya

ಬ್ರಹ್ಮಕಲಶೋತ್ಸವದ ಪರ್ವ ಕಾಲದಲ್ಲಿ ಬೆಳ್ತಂಗಡಿ

Suddi Udaya
error: Content is protected !!