25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ರೋಹಿನಿ ಸಿ.ಕೆ ಅಧಿಕಾರ ಸ್ವೀಕಾರ

ಬೆಳ್ತಂಗಡಿ : ಹೊಸದಾಗಿ ಬೆಳ್ತಂಗಡಿ ಉಪವಿಭಾಗಕ್ಕೆ ಡಿವೈಎಸ್ಪಿಯಾಗಿ ಬೆಂಗಳೂರು ವೈಟ್ ಫೀಲ್ಡ್ ಸೆನ್ ಡಿವೈಎಸ್ಪಿಯಾಗಿರುವ ಐರನ್ ಲೇಡಿ ರೋಹಿನಿ ಸಿ.ಕೆ. ಅವರನ್ನು ಸರಕಾರ ನೇಮಕ ಮಾಡಿ ನ.4 ರಂದು ಸರಕಾರ ಆದೇಶ ಹೊರಡಿಸಿದ್ದು. ನ.10 ರಂದು ಬೆಳ್ತಂಗಡಿ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿಕೊಂಡರು.

ಡಿವೈಎಸ್ಪಿ ರೋಹಿನಿ ಸಿ.ಕೆ. 2022 ರ ಬ್ಯಾಚ್‌ನಲ್ಲಿ ನೇರ ನೇಮಕವಾದ ಡಿವೈಎಸ್ಪಿಯಾಗಿದ್ದಾರೆ. ಇವರು ಮೂಲತಃ ಬೆಂಗಳೂರಿನ ಮಲ್ಲೇಶ್ವರಂನವರು. ಜಿಲ್ಲೆಯ ಅತ್ಯಂತ ದೊಡ್ಡ ತಾಲೂಕುವಾಗಿರುವ ಬೆಳ್ತಂಗಡಿಗೆ ಮೊದಲ ಬಾರಿಗೆ ಉಪವಿಭಾಗ ತೆರೆಯಲಾಗಿದೆ.

ಬೆಳ್ತಂಗಡಿ , ಧರ್ಮಸ್ಥಳ , ವೇಣೂರು , ಪುಂಜಾಲಕಟ್ಟೆ, ಕಡಬ, ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಗಳು ಡಿವೈಎಸ್ಪಿ ಸಿ.ಕೆ.ರೋಹಿನಿ ಅವರನ್ನು ಸ್ವಾಗತಿಸಿಕೊಂಡರು.

Related posts

ಬೆಳ್ತಂಗಡಿ ವಿ.ಹಿಂ.ಪ ಬಜರಂಗದಳ ಪ್ರಖಂಡದ ವತಿಯಿಂದ ಬಕ್ರೀದ್ ಹಬ್ಬದ ಸಂದರ್ಭ ಗೋ ಹತ್ಯೆಯನ್ನು ಖಂಡಿಸಿ ಪೋಲಿಸ್ ಠಾಣೆ ಮತ್ತು ಗೋ ಆಸ್ಪತ್ರೆಯ ಅಧಿಕಾರಿಗಳಿಗೆ ಮನವಿ

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ರಾಜೇಶ್ವರಿ ರವರನ್ನು ಸನ್ಮಾನಿಸಿದ ಶಾಸಕ ಹರೀಶ್ ಪೂಂಜ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ರೂ. 7 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಯಾತ್ರಿ ನಿವಾಸಕ್ಕೆ ಶಿಲಾನ್ಯಾಸ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ವನಮಹೋತ್ಸವ

Suddi Udaya

ಮಾ 11: ಉಜಿರೆ ಬ್ರಹ್ಮಕಲಶೋತ್ಸವ: “ಧರ್ಮಯಾನ “ಐತಿಹಾಸಿಕ ಶೋಭಾಯಾತ್ರೆ-ಪ್ರಚಾರ ವಾಹನ ಅಭಿಯಾನಕ್ಕೆ ಚಾಲನೆ

Suddi Udaya

ಬಂದಾರು: ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಮುಂಡೂರು ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!