22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ದೇವಸ್ಥಾನದ ದೀಪೋತ್ಸವ ಸಂಪನ್ನ

ಬೆಳ್ತಂಗಡಿ: ಮುಂಡಾಜೆಯ ಸನ್ಯಾಸಿ ಕಟ್ಟೆ ಶ್ರೀ ಪರಶುರಾಮ ದೇವಸ್ಥಾನದಲ್ಲಿ ವಾರ್ಷಿಕ ದೀಪೋತ್ಸವ ನ.9ರಂದು ಜರಗಿತು.
ಶ್ರೀ ಪರಶುರಾಮ, ಸಿದ್ಧಿವಿನಾಯಕ, ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ, ಸೇವೆಗಳು, ಆಹ್ವಾನಿತ ಭಜನಾ ತಂಡಗಳಿಂದ ಭಜನೆ, ದೇವರಿಗೆ ಕೃಷಿ ಉತ್ಪನ್ನಗಳ ಸಹಿತ ರಾಶಿ ಪೂಜೆ, ನಾಗತಂಬಿಲ, ಕ್ಷೇತ್ರದ ಪರಿವಾರ ದೈವಗಳಿಗೆ ಪರ್ವ ಸೇವೆ, ಮಹಾಪೂಜೆ ನಡೆಯಿತು.

ರಾತ್ರಿ ಶ್ರೀ ದೇವರ ಉತ್ಸವ, ಸವಾರಿ ಕಟ್ಟೆ ,ವಸಂತ ಕಟ್ಟೆ ಪೂಜೆಗಳು, ಅಷ್ಟಾವಧಾನ ಸೇವೆಗಳು, ಸುಡುಮದ್ದು ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ಆಡಳಿತ ಮಂಡಳಿ ಹಾಗೂ ಜಾತ್ರೋತ್ಸವ ಸಮಿತಿಯ ಸದಸ್ಯರು ಸಹಕರಿಸಿದರು.

Related posts

ಉಜಿರೆ ವರ್ತಕರ ಸಂಘದ ಅಧ್ಯಕ್ಷರಾಗಿ ಯುವ ಉದ್ಯಮಿ, ರಮ್ಯ ಫ್ಯಾನ್ಸಿ ಮಾಲಕ ಪ್ರಸಾದ್ ಬಿ.ಎಸ್ ಆಯ್ಕೆ

Suddi Udaya

ಕೊಕ್ಕಡ: ಕೆಎಸ್ಆರ್‌ಟಿಸಿ ಬಸ್–ಕಾರು ಮುಖಾಮುಖಿ ಡಿಕ್ಕಿ: ಮಹಿಳೆಗೆ ಗಾಯ

Suddi Udaya

ಮಚ್ಚಿನ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಪೂರ್ವ ತಯಾರಿಯಾಗಿ ಶ್ರಮದಾನ ಕಾರ್ಯಕ್ರಮ

Suddi Udaya

ಡಾ|| ಹೇಮಾವತಿ ವೀ ಹೆಗ್ಗಡೆಯವರ ಹುಟ್ಟುಹಬ್ಬ: ಶ್ರೀ ಕ್ಷೇ.ಧ.ಗ್ರಾ.ಯೋ. ಮಡಂತ್ಯಾರು ವಲಯದ ವಾತ್ಸಲ್ಯ ಕುಟುಂಬದ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ

Suddi Udaya

ಗುರುವಾಯನಕೆರೆಯಲ್ಲಿ ವಾಹದ ಟಯರೊಂದು ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿ ಪತ್ತೆ :ಜನರಲ್ಲಿ ಆತಂಕ ಸೃಷ್ಟಿ.

Suddi Udaya

ಯುಗಾದಿ ನವ ಪಲ್ಲವಕೆ ನಾಂದಿ – ಸ್ನೇಹ ಕೂಟ ಕಾರ್ಯಕ್ರಮ

Suddi Udaya
error: Content is protected !!