September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ದೇವಸ್ಥಾನದ ದೀಪೋತ್ಸವ ಸಂಪನ್ನ

ಬೆಳ್ತಂಗಡಿ: ಮುಂಡಾಜೆಯ ಸನ್ಯಾಸಿ ಕಟ್ಟೆ ಶ್ರೀ ಪರಶುರಾಮ ದೇವಸ್ಥಾನದಲ್ಲಿ ವಾರ್ಷಿಕ ದೀಪೋತ್ಸವ ನ.9ರಂದು ಜರಗಿತು.
ಶ್ರೀ ಪರಶುರಾಮ, ಸಿದ್ಧಿವಿನಾಯಕ, ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ, ಸೇವೆಗಳು, ಆಹ್ವಾನಿತ ಭಜನಾ ತಂಡಗಳಿಂದ ಭಜನೆ, ದೇವರಿಗೆ ಕೃಷಿ ಉತ್ಪನ್ನಗಳ ಸಹಿತ ರಾಶಿ ಪೂಜೆ, ನಾಗತಂಬಿಲ, ಕ್ಷೇತ್ರದ ಪರಿವಾರ ದೈವಗಳಿಗೆ ಪರ್ವ ಸೇವೆ, ಮಹಾಪೂಜೆ ನಡೆಯಿತು.

ರಾತ್ರಿ ಶ್ರೀ ದೇವರ ಉತ್ಸವ, ಸವಾರಿ ಕಟ್ಟೆ ,ವಸಂತ ಕಟ್ಟೆ ಪೂಜೆಗಳು, ಅಷ್ಟಾವಧಾನ ಸೇವೆಗಳು, ಸುಡುಮದ್ದು ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ಆಡಳಿತ ಮಂಡಳಿ ಹಾಗೂ ಜಾತ್ರೋತ್ಸವ ಸಮಿತಿಯ ಸದಸ್ಯರು ಸಹಕರಿಸಿದರು.

Related posts

ಕರಾಟೆ ಕ್ರೀಡಾಕೂಟ: ಬೆಳ್ತಂಗಡಿ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಶಿಬಾಜೆ : ಬೂಡುದಮಕ್ಕಿ ನಿವಾಸಿ ಯಶೋಧರ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ ಸಂಜೀವಿನಿ ಲೋಕೋಸ್ ತರಬೇತಿ

Suddi Udaya

ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ

Suddi Udaya

ಧರ್ಮಸ್ಥಳಕ್ಕೆ ಮಂಗಳೂರಿನ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸಂಸ್ಥೆಯ ಎಂ.ಬಿ.ಎ. ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

Suddi Udaya

ಪಡಂಗಡಿ ಶ್ರೀ ಸತ್ಯಸಾರಮಾನಿ ಕ್ಷೇತ್ರ ಸೇವಾ ಟ್ರಸ್ಟ್ ನ ಅಧ್ಯಕ್ಷರಾಗಿ ರಾಮು, ಕಾರ್ಯದರ್ಶಿಯಾಗಿ ಶಿವಾನಂದ ಆಯ್ಕೆ

Suddi Udaya
error: Content is protected !!