July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿ

ಲಾಯಿಲದಲ್ಲಿ ವಾಹನ ದಟ್ಟಣೆ

ಬೆಳ್ತಂಗಡಿ: ಮಂಗಳೂರು ವಿಲ್ಲಂಪುರಂ ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ-ಉಜಿರೆ ಸಂಪರ್ಕ ರಸ್ತೆಯಲ್ಲಿ ತೇಪೆ ಕಾರ್ಯ ಹಾಕುತ್ತೀರುವ ಪರಿಣಾಮ ಬೆಳ್ತಂಗಡಿ ಪಟ್ಟಣದಿಂದ ಕೊಯ್ಯೂರು ಕ್ರಾಸ್ ವರೆಗೆ ವಾಹನ ದಟ್ಟಣೆ ಹೆಚ್ಚಾದ ಘಟನೆ ನ.10 ರಂದು ಸಂಭವಿಸಿದೆ.

ಸೋಮವಾರ ಬೆಳ್ತಂಗಡಿಯಲ್ಲಿ ವಾರದ ಸಂತೆ ವ್ಯಾಪಾರ ನಡೆಯುತ್ತದೆ ಇದರ ಪರಿಣಾಮ ಆಗಾಗ ಸೋಮವಾರ ಟ್ರಾಫಿಕ್ ಜಾಮ್ ಆಗುವುದು ಸರ್ವೇ ಸಾಮಾನ್ಯ ಆದರೆ ಹಿಂದೆ ತೇಪೆ ಕಾರ್ಯ ಕೈಗೊಂಡಿರುವುದು ವಾಹನ ಸವಾರರ ಆಕ್ರೋಶಕ್ಕೆ ಕಾರಣವಾಗಿದೆ.

Related posts

ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆ

Suddi Udaya

ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಗುರುವಾಯನಕೆರೆ ಹುತಾತ್ಮ ಯೋಧ ಏಕನಾಥ್ ಶೆಟ್ಟಿ ರವರ ಪ್ರತಿಮೆಗೆ ಮಾಲಾರ್ಪಣೆ, ನುಡಿನಮನ

Suddi Udaya

ಮದ್ದಡ್ಕ ದಿನಸಿ ಅಂಗಡಿ ವ್ಯಾಪಾರಿ ವಿಶ್ವನಾಥ್ ಶೆಣೈ ನಿಧನ

Suddi Udaya

ಬೆಳಾಲು: ಎರಡು ಗುಂಪುಗಳ ನಡುವೆ ಗಲಾಟೆ: ಪರಸ್ಪರ ಆರೋಪ ಹೊರಿಸಿ ಪೊಲೀಸರಿಗೆ ದೂರು

Suddi Udaya

ವಾಣಿ ಕಾಲೇಜು: ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕವು ಸಂಪೂರ್ಣ ಬೆಂಬಲ

Suddi Udaya
error: Content is protected !!