23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಕರೆ ಮುಹೂರ್ತ

ಹೊಸಂಗಡಿ: ಇತಿಹಾಸ ಪ್ರಸಿದ್ಧ ವೀರ ವಿಕ್ರಮ ಜೋಡುಕರೆ ಹೊಕ್ಕಾಡಿಗೋಳಿ ಕಂಬಳದ ಕರೆ ಮುಹೂರ್ತವು ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ಅಮ್ಮನವರ ಮತ್ತು ಮೂಜುಲ್ನಾಯ ಕೊಡಮಣಿತ್ತಾಯ ದೈವದ ಆಶೀರ್ವಾದದೊಂದಿಗೆ ಕರೆ ಮುಹೂರ್ತ ಜರಗಿತು.

ಕಂಬಳ ಸಮಿತಿಯ ಅಧ್ಯಕ್ಷ ರಶ್ಮಿತ್ ಶೆಟ್ಟಿ ನೋಣಾಲುಗುತ್ತು, ದೀಪ ಬೆಳಗಿಸಿ, ಮುಂದೆ ನಡೆಯುವ ಕೆಲಸ ಕಾರ್ಯಗಳು ಜೊತೆಗೆ ಕಂಬಳವು ಯಶಸ್ವಿಯಾಗಿ ಮುನ್ನಡೆಯಲಿ ಎಂದು ಸ್ಥಳ ಸಾನಿಧ್ಯದ ದೈವ ದೇವರಲ್ಲಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಗೌರವಧ್ಯಕ್ಷ ಸಂಜೀವ ಶೆಟ್ಟಿ ಗುಂಡ್ಯಾರು, ಗೌರವ ಸಲಹೆಗಾರರಾದ ಜಗತ್ಪಾಲ ಶೆಟ್ಟಿ ಉಮನೊಟ್ಟು, ಪ್ರಧಾನ ಕಾರ್ಯದರ್ಶಿ ಪ್ರಭಾಕರ್.ಎಚ್, ಕಾರ್ಯದರ್ಶಿ ಪುಷ್ಪ ರಾಜ್ ಜೈನ್,ಸ್ಥಳದನಿಗಳಾದ ರಾಜು ಶೆಟ್ಟಿ ಹೊಕ್ಕಾಡಿ, ಸುಧೀರ್ ಶೆಟ್ಟಿ ಕಂಬಳ ಮನೆ, ಪ್ರವೀಣ್ ಕುಲಾಲ್, ಸುಂದರ ಪೂಜಾರಿ ನಿಡ್ಯಾಲ,ಉಪಾಧ್ಯಕ್ಷರಾದ ಸಂತೋಷ್ ಮಂಜಿಲ, ಸುರೇಶ್. ಎಚ್.ರಾಜೇಶ್ ಹುಲಿಮೇರು. ಹೊಕ್ಕಾಡಿಗೋಳಿ, ನವೀನ್ ಆಚಾರ್ಯ ಉಪ್ಪಿರ, ನಿತೇಶ್ ಹನ್ನೆರಡುಕವಲು, ಸಂಘ ಸಂಸ್ಥೆ, ಭಜನಾ ಮಂಡಳಿ, ಕಂಬಳ ಸಮಿಯ ಸದಸ್ಯರು, ಕಂಬಳಾ ಭೀಮಾನಿಗಳು ಉಪಸ್ಥಿತರಿದ್ದರು.

Related posts

ಲಾಯಿಲ ಗ್ರಾ.ಪಂ. ನಲ್ಲಿ ಡಾ| ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ

Suddi Udaya

ಉಜಿರೆ : ಕುಂಜರ್ಪ ಕೊರಗಜ್ಜ ದೈವದ ನೇಮೋತ್ಸವ

Suddi Udaya

ಕರಾಯ: ನೀರು ಕುಡಿಯುವ ನೆಪದಲ್ಲಿ ಮನೆಯೊಳಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿ

Suddi Udaya

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಉಜಿರೆ ಅನುಗ್ರಹ ಆಂ.ಮಾ. ಶಾಲಾ ವಿದ್ಯಾರ್ಥಿ ನಿಶಾನ್ ಹೆಚ್.ಪೂಜಾರಿ ಪ್ರಥಮ ಸ್ಥಾನ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಗೋವಿಂದ ಗೌಡರ ಪುತ್ರ ಪ್ರಥಮ್ ನಿಧನ

Suddi Udaya
error: Content is protected !!