22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಕರೆ ಮುಹೂರ್ತ

ಹೊಸಂಗಡಿ: ಇತಿಹಾಸ ಪ್ರಸಿದ್ಧ ವೀರ ವಿಕ್ರಮ ಜೋಡುಕರೆ ಹೊಕ್ಕಾಡಿಗೋಳಿ ಕಂಬಳದ ಕರೆ ಮುಹೂರ್ತವು ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ಅಮ್ಮನವರ ಮತ್ತು ಮೂಜುಲ್ನಾಯ ಕೊಡಮಣಿತ್ತಾಯ ದೈವದ ಆಶೀರ್ವಾದದೊಂದಿಗೆ ಕರೆ ಮುಹೂರ್ತ ಜರಗಿತು.

ಕಂಬಳ ಸಮಿತಿಯ ಅಧ್ಯಕ್ಷ ರಶ್ಮಿತ್ ಶೆಟ್ಟಿ ನೋಣಾಲುಗುತ್ತು, ದೀಪ ಬೆಳಗಿಸಿ, ಮುಂದೆ ನಡೆಯುವ ಕೆಲಸ ಕಾರ್ಯಗಳು ಜೊತೆಗೆ ಕಂಬಳವು ಯಶಸ್ವಿಯಾಗಿ ಮುನ್ನಡೆಯಲಿ ಎಂದು ಸ್ಥಳ ಸಾನಿಧ್ಯದ ದೈವ ದೇವರಲ್ಲಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಗೌರವಧ್ಯಕ್ಷ ಸಂಜೀವ ಶೆಟ್ಟಿ ಗುಂಡ್ಯಾರು, ಗೌರವ ಸಲಹೆಗಾರರಾದ ಜಗತ್ಪಾಲ ಶೆಟ್ಟಿ ಉಮನೊಟ್ಟು, ಪ್ರಧಾನ ಕಾರ್ಯದರ್ಶಿ ಪ್ರಭಾಕರ್.ಎಚ್, ಕಾರ್ಯದರ್ಶಿ ಪುಷ್ಪ ರಾಜ್ ಜೈನ್,ಸ್ಥಳದನಿಗಳಾದ ರಾಜು ಶೆಟ್ಟಿ ಹೊಕ್ಕಾಡಿ, ಸುಧೀರ್ ಶೆಟ್ಟಿ ಕಂಬಳ ಮನೆ, ಪ್ರವೀಣ್ ಕುಲಾಲ್, ಸುಂದರ ಪೂಜಾರಿ ನಿಡ್ಯಾಲ,ಉಪಾಧ್ಯಕ್ಷರಾದ ಸಂತೋಷ್ ಮಂಜಿಲ, ಸುರೇಶ್. ಎಚ್.ರಾಜೇಶ್ ಹುಲಿಮೇರು. ಹೊಕ್ಕಾಡಿಗೋಳಿ, ನವೀನ್ ಆಚಾರ್ಯ ಉಪ್ಪಿರ, ನಿತೇಶ್ ಹನ್ನೆರಡುಕವಲು, ಸಂಘ ಸಂಸ್ಥೆ, ಭಜನಾ ಮಂಡಳಿ, ಕಂಬಳ ಸಮಿಯ ಸದಸ್ಯರು, ಕಂಬಳಾ ಭೀಮಾನಿಗಳು ಉಪಸ್ಥಿತರಿದ್ದರು.

Related posts

ಮಚ್ಚಿನ :ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಿಬ್ಬಂದಿ ವಸತಿಗೃಹ ನಿರ್ಮಾಣ ಕಾಮಗಾರಿಗೆ ರೂ.4 ಕೋಟಿ ಅನುದಾನ ಮಂಜೂರು

Suddi Udaya

ಪಡಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

Suddi Udaya

ಅ.19: ಉಜಿರೆ ಅನುಗ್ರಹದಲ್ಲಿ ಹಿರಿಯ ವಿದ್ಯಾರ್ಥಿಗಳ “ಅನುಗ್ರಹ ಸಮಾಗಮ”

Suddi Udaya

ಶಾಲಾ ವಾಹನ ಹಾಗೂ ಕಾರ್ ನಡುವೆ ರಸ್ತೆ ಅಪಘಾತ

Suddi Udaya

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ ರವರಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಇವರ ನೇತೃತ್ವದಲ್ಲಿ ಫೆ.17, 18, 19ರಂದು ಮಾರಿಗುಡಿ ಮೈದಾನದಲ್ಲಿ ‘ಬೆಳ್ತಂಗಡಿ ಸಂಭ್ರಮ’

Suddi Udaya
error: Content is protected !!