September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಕರೆ ಮುಹೂರ್ತ

ಹೊಸಂಗಡಿ: ಇತಿಹಾಸ ಪ್ರಸಿದ್ಧ ವೀರ ವಿಕ್ರಮ ಜೋಡುಕರೆ ಹೊಕ್ಕಾಡಿಗೋಳಿ ಕಂಬಳದ ಕರೆ ಮುಹೂರ್ತವು ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ಅಮ್ಮನವರ ಮತ್ತು ಮೂಜುಲ್ನಾಯ ಕೊಡಮಣಿತ್ತಾಯ ದೈವದ ಆಶೀರ್ವಾದದೊಂದಿಗೆ ಕರೆ ಮುಹೂರ್ತ ಜರಗಿತು.

ಕಂಬಳ ಸಮಿತಿಯ ಅಧ್ಯಕ್ಷ ರಶ್ಮಿತ್ ಶೆಟ್ಟಿ ನೋಣಾಲುಗುತ್ತು, ದೀಪ ಬೆಳಗಿಸಿ, ಮುಂದೆ ನಡೆಯುವ ಕೆಲಸ ಕಾರ್ಯಗಳು ಜೊತೆಗೆ ಕಂಬಳವು ಯಶಸ್ವಿಯಾಗಿ ಮುನ್ನಡೆಯಲಿ ಎಂದು ಸ್ಥಳ ಸಾನಿಧ್ಯದ ದೈವ ದೇವರಲ್ಲಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಗೌರವಧ್ಯಕ್ಷ ಸಂಜೀವ ಶೆಟ್ಟಿ ಗುಂಡ್ಯಾರು, ಗೌರವ ಸಲಹೆಗಾರರಾದ ಜಗತ್ಪಾಲ ಶೆಟ್ಟಿ ಉಮನೊಟ್ಟು, ಪ್ರಧಾನ ಕಾರ್ಯದರ್ಶಿ ಪ್ರಭಾಕರ್.ಎಚ್, ಕಾರ್ಯದರ್ಶಿ ಪುಷ್ಪ ರಾಜ್ ಜೈನ್,ಸ್ಥಳದನಿಗಳಾದ ರಾಜು ಶೆಟ್ಟಿ ಹೊಕ್ಕಾಡಿ, ಸುಧೀರ್ ಶೆಟ್ಟಿ ಕಂಬಳ ಮನೆ, ಪ್ರವೀಣ್ ಕುಲಾಲ್, ಸುಂದರ ಪೂಜಾರಿ ನಿಡ್ಯಾಲ,ಉಪಾಧ್ಯಕ್ಷರಾದ ಸಂತೋಷ್ ಮಂಜಿಲ, ಸುರೇಶ್. ಎಚ್.ರಾಜೇಶ್ ಹುಲಿಮೇರು. ಹೊಕ್ಕಾಡಿಗೋಳಿ, ನವೀನ್ ಆಚಾರ್ಯ ಉಪ್ಪಿರ, ನಿತೇಶ್ ಹನ್ನೆರಡುಕವಲು, ಸಂಘ ಸಂಸ್ಥೆ, ಭಜನಾ ಮಂಡಳಿ, ಕಂಬಳ ಸಮಿಯ ಸದಸ್ಯರು, ಕಂಬಳಾ ಭೀಮಾನಿಗಳು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ, ದೇವರ ದರ್ಶನ

Suddi Udaya

ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya

ಧರ್ಮಸ್ಥಳ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಸೇವೆ

Suddi Udaya

ಚಾರ್ಮಾಡಿ : ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಕಾಶಿಪಟ್ಣ ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸ್ವಾಗತ ಗೋಪುರ ಲೋಕಾರ್ಪಣೆ ರೂ. 25ಲಕ್ಷ ಅನುದಾನ ನೀಡಿ ಸಹಕರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya
error: Content is protected !!