23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

72ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನಡೆಯುವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಮುಂಡಾಜೆ: 72ನೇ ವರ್ಷದ ಅಖಿಲ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ, ಸಂಘದ ವ್ಯಾಪ್ತಿಯಲ್ಲಿ ನಡೆಯಲಿರುವ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಯನ್ನು ಸಂಘದ ಕಚೇರಿಯಲ್ಲಿ ನ.10ರಂದು ಬಿಡುಗಡೆಗೊಳಿಸಲಾಯಿತು.


ಈ ಸಂದರ್ಭದಲ್ಲಿ ಅಧ್ಯಕ್ಷ ಕೆ.ಪ್ರಕಾಶ ನಾರಾಯಣ, ಸಿಇಒ ಪ್ರಸನ್ನ ಪರಾಂಜಪೆ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.

Related posts

ಬಳಂಜ: ನೆಕ್ಕಿಲ ನಿವಾಸಿ ಅಪ್ಪಿ ಶೆಟ್ಟಿ ನಿಧನ

Suddi Udaya

ಪೆರಿಂಜೆ ಮದರಸದಲ್ಲಿ ಇಶಲ್ ಮದೀನ ಕಾರ್ಯಕ್ರಮ

Suddi Udaya

ಇಳಂತಿಲ ಗ್ರಾಮದ ಪೆದಮಲೆ ಕುಟ್ಟಿಕಳ ಅಜಿಲಮೊಗರು ನಾವೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಒದಗಿಸುವಂತೆ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ಮನವಿ

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya

ಭಾರಿ ಮತಗಳ ಅಂತರದಿಂದ ಬ್ರಿಜೇಶ್ ಚೌಟ ಗೆಲುವು: ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Suddi Udaya

ಬೆನಕ ರಜತ ಸಂಭ್ರಮ ಲಾಂಛನ ಅನಾವರಣ

Suddi Udaya
error: Content is protected !!