September 6, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಯರ್ತಡ್ಕ- ಮುದ್ದಿಗೆ ಸಂಪರ್ಕ ರಸ್ತೆಯಲ್ಲಿ ಕಾಡಾನೆಗಳ ಓಡಾಟ

ಬೆಳ್ತಂಗಡಿ: ತಾಲೂಕಿನ ಹತ್ಯಡ್ಕ ಗ್ರಾಮದ ತುಂಬೆದಡ್ಕ ಮಾರಿಗುಡಿ ಸಮೀಪ, ಮುದ್ದಿಗೆ ಕಾಯರ್ತಡ್ಕ ಸಂಪರ್ಕ ರಸ್ತೆಯಲ್ಲಿ ಸೋಮವಾರ ರಾತ್ರಿ ವೇಳೆ ಎರಡು ಕಾಡಾನೆಗಳು ಓಡಾಟ ನಡೆಸುತ್ತಿರುವುದು ಕಂಡು ಬಂದಿದೆ.

ಇದರ ಫೊಟೋಗಳು ಸಾಮಾಜಿಕ ಜಾಕತಾಣಗಳಲ್ಲಿ ಹರಿದಾಡುತ್ತಿದೆ ಈ ರಸ್ತೆಗಳ ಮೂಲಕ ದ್ವಿಚಕ್ರ ಸವಾರರರು ಸೇರಿದಂತೆ ಹಲವಾರು ಪ್ರಯಾಣಿಸುವ ಸಮಯ ಇದಾಗಿದ್ದು ಆನೆಗಳು ರಸ್ತೆಗೆ ಇಳಿದಿರುವುದು ಸ್ಥಳೀಯರಲ್ಲಿ ಆತಂಕ ಮೂಡಲು ಕಾರಣವಾಗಿದೆ.

Related posts

ಪುದುವೆಟ್ಟು ಶ್ರೀ ಧ.ಮಂ.ಹಿ.ಪ್ರಾ. ಶಾಲೆಯಲ್ಲಿ ಇಂಗ್ಲಿಷ್ ಇಟಾಲಿಕ್ ಶೈಲಿಯ ಬರವಣಿಗೆಯ ತರಬೇತಿ ಕಾರ್ಯಾಗಾರ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ಸತತ 12 ನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವೈದ್ಯಕೀಯ ನೆರವು

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ವಿರೋಧಿಸಿ ತಣ್ಣೀರುಪಂತ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಪಡ್ಡಂದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ : ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya
error: Content is protected !!