23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಯರ್ತಡ್ಕ- ಮುದ್ದಿಗೆ ಸಂಪರ್ಕ ರಸ್ತೆಯಲ್ಲಿ ಕಾಡಾನೆಗಳ ಓಡಾಟ

ಬೆಳ್ತಂಗಡಿ: ತಾಲೂಕಿನ ಹತ್ಯಡ್ಕ ಗ್ರಾಮದ ತುಂಬೆದಡ್ಕ ಮಾರಿಗುಡಿ ಸಮೀಪ, ಮುದ್ದಿಗೆ ಕಾಯರ್ತಡ್ಕ ಸಂಪರ್ಕ ರಸ್ತೆಯಲ್ಲಿ ಸೋಮವಾರ ರಾತ್ರಿ ವೇಳೆ ಎರಡು ಕಾಡಾನೆಗಳು ಓಡಾಟ ನಡೆಸುತ್ತಿರುವುದು ಕಂಡು ಬಂದಿದೆ.

ಇದರ ಫೊಟೋಗಳು ಸಾಮಾಜಿಕ ಜಾಕತಾಣಗಳಲ್ಲಿ ಹರಿದಾಡುತ್ತಿದೆ ಈ ರಸ್ತೆಗಳ ಮೂಲಕ ದ್ವಿಚಕ್ರ ಸವಾರರರು ಸೇರಿದಂತೆ ಹಲವಾರು ಪ್ರಯಾಣಿಸುವ ಸಮಯ ಇದಾಗಿದ್ದು ಆನೆಗಳು ರಸ್ತೆಗೆ ಇಳಿದಿರುವುದು ಸ್ಥಳೀಯರಲ್ಲಿ ಆತಂಕ ಮೂಡಲು ಕಾರಣವಾಗಿದೆ.

Related posts

ಸೆ.25 ರಿಂದ ಬೆಳ್ತಂಗಡಿ ಜೈನ್ ಮೊಬೈಲ್ ಹಾಗೂ ನ್ಯೂ ಜೈನ್ ಮೊಬೈಲ್ ನಲ್ಲಿ ಹಬ್ಬದ ಆಫರ್ : ಆಯ್ದ ಬ್ರಾಂಡೆಡ್ ಮೊಬೈಲ್ ಗಳ ಮೇಲೆ ಭರ್ಜರಿ ದರ ಕಡಿತ ಮಾರಾಟ

Suddi Udaya

ಜ.18: ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ

Suddi Udaya

ತುಲು ಕಥೆ ಬರಹಗಾರರಿಗೆ ಸುವರ್ಣ ವೇದಿಕೆ; “ಕುದ್ಕ ಬಚ್ಚಿರೆ” ತುಲು ಸಣ್ಣ ಕಥಾ ಸ್ಪರ್ಧೆ: 10 ವಿಜೇತರಿಗೆ ನಗದು ಬಹುಮಾನ

Suddi Udaya

ಬೊಳ್ಳುಕಲ್ ಹನುಮಾನ್ ನಗರ ಶ್ರೀದುರ್ಗಾ ಭಜನಾ ಮಂಡಳಿ ವತಿಯಿಂದ ಡಾಕಯ್ಯ ಗೌಡರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ರೋಬೋಟಿಕ್ ಶಸ್ತ್ರಚಿಕಿತ್ಸೆ ಹಾಗೂ ಜಾಯಿಂಟ್ ರಿಪ್ಲೇಸ್‌ಮೆಂಟ್ ಫೆಲೋಶಿಪ್ ಪೂರ್ಣಗೊಳಿಸಿದ ಮೂಳೆ ತಜ್ಞ ಡಾ. ರಜತ್ ಹೆಚ್.ಪಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

Suddi Udaya
error: Content is protected !!