22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ಬೆರ್ಕೆ ನಿವಾಸಿ ಚಂದಪ್ಪ ಗೌಡ ಹೃದಯಾಘಾತದಿಂದ ನಿಧನ

ಕೊಯ್ಯೂರು : ಇಲ್ಲಿಯ ಬೆರ್ಕೆ ನಿವಾಸಿ ಪ್ರಗತಿಪರ ಕೃಷಿಕರಾದ ಚಂದಪ್ಪ ಗೌಡ ಬೆರ್ಕೆ (56 ವರ್ಷ)ನ‌.10 ರಂದು ಹೃದಯಾಘಾತದಿಂದ ಸ್ವ ಗ್ರಹದಲ್ಲಿ ನಿಧನರಾದರು.

ಇವರು ಹರ್ಷ ಗೆಳೆಯರ ಬಳಗ ಬಜಿಲ ಇದರ ಅಧ್ಯಕ್ಷರಾಗಿ , ಪ್ರಸ್ತುತ ಜೀರ್ಣೋದ್ಧಾರ ಸಮಿತಿಯ ಗೌರವ ಸಲಹೆಗಾರರು, ಬೆರ್ಕೆ ಉಮಿಯ ಬೈಲುಗಳ ಬೈಲುವಾರು ಸಮಿತಿಯ ಅಧ್ಯಕ್ಷರಾಗಿ, ಅದೂರು ಪೆರಾಲು ಸ.ಕಿ.ಪ್ರಾ. ಶಾಲೆಯ ವಜ್ರ ಮಹೋತ್ಸವ ಸಮಿತಿಯ ಕೋಶಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಸಹೃದಯಿ, ಕೊಡುಗೈ ದಾನಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡವರು.

ಮೃತರು ಪತ್ನಿ ಗೀತಾ, ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮೇಲಂತಬೆಟ್ಟು: ಹಾನಿಗೊಳಗಾದ ಪ್ರದೇಶಗಳಿಗೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ; ಪರಿಶೀಲನೆ

Suddi Udaya

ಕಲ್ಲೇರಿ ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿಯ ಕಾನೂನು ಸಲಹೆಗಾರರಾಗಿ ಸುಬ್ರಹ್ಮಣ್ಯ ಕುಮಾರ್ ಅಗರ್ತ ನೇಮಕ

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಸೋಮಂತಡ್ಕ: ರಿಕ್ಷಾ ಹಾಗೂ ಜೀಪ್ ನಡುವೆ ಅಪಘಾತ

Suddi Udaya

ವೈಟ್ ಲಿಫ್ಟಿಂಗ್ ನಲ್ಲಿ ಪ್ರತ್ಯೂಷ್ ರವರ ಸಾಧನೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ವತಿಯಿಂದ ಅಭಿನಂದನೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರೌಢ ವಿಭಾಗದ ವಿದ್ಯಾರ್ಥಿನಿಯರಿಗೆ ಹೆಚ್‌ಪಿವಿ ಲಸಿಕೆಯ ಕುರಿತ ಮಾಹಿತಿ ಕಾರ್ಯಗಾರ

Suddi Udaya
error: Content is protected !!