23.5 C
ಪುತ್ತೂರು, ಬೆಳ್ತಂಗಡಿ
June 8, 2026
ಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಕ್ಷೇತ್ರದ ವತಿಯಿಂದ ಕುತ್ಲೂರು ನೇಸರ ಗುಂಪಿನ ಸದಸ್ಯ ಧರ್ಣಪ್ಪ ರವರಿಗೆ ಕ್ರಿಟಿಕಲ್ ಫಂಡ್ ವಿತರಣೆ

ಕುತ್ಲೂರು ಕಾರ್ಯ ಕ್ಷೇತ್ರದ ಬಿ ಒಕ್ಕೂಟದ ನೇಸರ ಗುಂಪಿನ ಸದಸ್ಯರಾಗಿರುವ ಧರ್ಣಪ್ಪ ಇವರಿಗೆ ಕ್ಷೇತ್ರದ ವತಿಯಿಂದ ರೂ.30000 ಕ್ರಿಟಿಕಲ್ ಫಂಡನ್ನು ನಾರಾವಿ ಧರ್ಮಶ್ರೀ ಸಭಾಭವನದಲ್ಲಿ ನಡೆದ 151 ಹೊಸ ಸದಸ್ಯರ ಸೇರ್ಪಡೆ ಹಾಗೂ ಜನಮಂಗಲ ಸಲಕರಣೆ ವಿತರಣ ಕಾರ್ಯಕ್ರಮದಲ್ಲಿ ಕೂತ್ಲೂರು ಬಿ ಒಕ್ಕೂಟದ ಉಪಾಧ್ಯಕ್ಷ ಕುಶಲ ಇವರ ಉಪಸ್ಥಿತಿಯಲ್ಲಿ ಧರ್ಣಪ್ಪ ರವರ ಪುತ್ರ ಪ್ರಶಾಂತ್ ಇವರಿಗೆ ಹಸ್ತಾಂತರಿಸಲಾಯಿತು.

Related posts

ಅಳದಂಗಡಿಯಲ್ಲಿ Vakrangee ಯುಪಿಐ ಮಿನಿ ಎಟಿಎಂ ಕೇಂದ್ರ ಶುಭಾರಂಭ

Suddi Udaya

ಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರತ್ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಮಡಂತ್ಯಾರು: ಬಿ ಎಂ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಸಭೆ

Suddi Udaya

ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ

Suddi Udaya

ಅಳದಂಗಡಿ ವಲಯ ಬಡಗಕಾರಂದೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!