July 23, 2026
ಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಕ್ಷೇತ್ರದ ವತಿಯಿಂದ ಕುತ್ಲೂರು ನೇಸರ ಗುಂಪಿನ ಸದಸ್ಯ ಧರ್ಣಪ್ಪ ರವರಿಗೆ ಕ್ರಿಟಿಕಲ್ ಫಂಡ್ ವಿತರಣೆ

ಕುತ್ಲೂರು ಕಾರ್ಯ ಕ್ಷೇತ್ರದ ಬಿ ಒಕ್ಕೂಟದ ನೇಸರ ಗುಂಪಿನ ಸದಸ್ಯರಾಗಿರುವ ಧರ್ಣಪ್ಪ ಇವರಿಗೆ ಕ್ಷೇತ್ರದ ವತಿಯಿಂದ ರೂ.30000 ಕ್ರಿಟಿಕಲ್ ಫಂಡನ್ನು ನಾರಾವಿ ಧರ್ಮಶ್ರೀ ಸಭಾಭವನದಲ್ಲಿ ನಡೆದ 151 ಹೊಸ ಸದಸ್ಯರ ಸೇರ್ಪಡೆ ಹಾಗೂ ಜನಮಂಗಲ ಸಲಕರಣೆ ವಿತರಣ ಕಾರ್ಯಕ್ರಮದಲ್ಲಿ ಕೂತ್ಲೂರು ಬಿ ಒಕ್ಕೂಟದ ಉಪಾಧ್ಯಕ್ಷ ಕುಶಲ ಇವರ ಉಪಸ್ಥಿತಿಯಲ್ಲಿ ಧರ್ಣಪ್ಪ ರವರ ಪುತ್ರ ಪ್ರಶಾಂತ್ ಇವರಿಗೆ ಹಸ್ತಾಂತರಿಸಲಾಯಿತು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ

Suddi Udaya

ನೂಜೋಡಿ ಮನೆಗೆ ಕಾಂಗ್ರೇಸ್ ಮುಖಂಡ ಪದ್ಮರಾಜ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

Suddi Udaya

ನಾವೂರು ಗ್ರಾಮ ಪಂಚಾಯತ್ ನ ವಿಶೇಷ ಗ್ರಾಮ ಸಭೆ

Suddi Udaya

ಬೆಳ್ತಂಗಡಿಯಲ್ಲಿ ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಲೀಡರ್ಸ್ ಮೀಟ್ ಕಾರ್ಯಕ್ರಮ

Suddi Udaya

ಧರ್ಮಸ್ಥಳದ ಅಶೋಕನಗರ ಅಭಿವೃದ್ಧಿಗಾಗಿ ರೂ.2.41 ಕೋಟಿ ಅನುದಾನದ ಕಾಮಗಾರಿಗೆ ಶಂಕು ಸ್ಥಾಪನೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya
error: Content is protected !!