July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿರಾಶ್ರಿತರಲ್ಲಿ ಹೃದಯಗಳ ಬೆಸುಗೆ” — ತೊಡಂಬಿಲ ಸೇಕ್ರೆಡ್ ಹಾರ್ಟ್ ಚರ್ಚ್‌ನಿಂದ ಸಿಯೋನ್ ಆಶ್ರಮಕ್ಕೆ ನೆರವು

ಬೆಳ್ತಂಗಡಿ: ಸೇಕ್ರೆಡ್ ಹಾರ್ಟ್ ಚರ್ಚ್ ತೊಡಂಬಿಲ, ಚರ್ಚ್‌ನ ಧರ್ಮಗುರುಗಳಾದ ವಂದನೀಯ ಅಂತೋನಿ ಲೋಬೊರವರ ಮಾರ್ಗದರ್ಶನದಲ್ಲಿ, ಕಾರ್ಮಿಕ, ಪರಿಸರ ಮತ್ತು ಅಂತರ್ಧರ್ಮೀಯ ಆಯೋಗಗಳ ಸಂಯುಕ್ತ ಪೋಷಕತ್ವದಲ್ಲಿ, “ನಿರಾಶ್ರಿತರಲ್ಲಿ ಹೃದಯಗಳ ಬೆಸುಗೆ” ಎಂಬ ಪರಿಕಲ್ಪನೆಯಡಿ ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲಿನ ಅಸಹಾಯಕರಿಗೆ ಸುಮಾರು ರೂ. 2 ಲಕ್ಷ ಮೌಲ್ಯದ ನಿತ್ಯೋಪಯೋಗಿ ವಸ್ತುಗಳನ್ನು ಸಂಗ್ರಹಿಸಿ ಮ್ಯಾನೇಜಿಂಗ್ ಟ್ರಸ್ಟಿ ಡಾ. ಯು.ಸಿ. ಪೌಲೋಸ್ ರವರಿಗೆ ಹಸ್ತಾಂತರಿಸಲಾಯಿತು.

ಈ ಉತ್ತಮ ಸೇವಾ ಚಟುವಟಿಕೆಯನ್ನು ಶ್ಲಾಘಿಸಿದ ಡಾ. ಯು.ಸಿ. ಪೌಲೋಸ್ ರವರು ಮಾತನಾಡಿ, “ ಅಸಹಾಯಕರಿಗೆ ಹೃದಯಗಳ ಬಾಂಧವ್ಯತೆ ನಿರ್ಮಿಸಲು ಇದು ದಾನಭಾವನೆಯ ಸುಂದರ ನಿದರ್ಶನ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಚರ್ಚ್‌ನ ಪಾಲನಾ ಮಂಡಳಿ ಸದಸ್ಯರು, ವಿವಿಧ ಆಯೋಗ ಸದಸ್ಯರು ಹಾಗೂ ಚರ್ಚ್‌ನ ಭಕ್ತಜನರು ಉಪಸ್ಥಿತರಿದ್ದರು.

Related posts

ಎಸ್ ಡಿ ಯಂ ಆಂ.ಮಾ. ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಯಲ್ಲಿ ನಡೆಯುವ ಕರಾಟೆ ತರಬೇತಿ ವಿದ್ಯಾರ್ಥಿಗಳಿಗೆ ಬೆಲ್ಟ್ ಪ್ರಮೋಷನ್ ಪರೀಕ್ಷೆ

Suddi Udaya

ಇಂದು ಸಂಜೆ ಬಹುನಿರೀಕ್ಷಿತ ದಸ್ಕತ್ ತುಳು ಚಲನಚಿತ್ರದ ಟೀಸರ್ ಬಿಡುಗಡೆ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಮತ್ತೆ ಕಾಣಿಸಿಕೊಂಡ ಗಜರಾಜ

Suddi Udaya

ನಿಡ್ಲೆ ಗ್ರಾ.ಪಂ ನ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ: ರಾಷ್ಟ್ರೀಯ ತುಳು ಗುಡಿಗಾರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಕೆಸರು ಗದ್ದೆ ಕಾರ್ಯಕ್ರಮ

Suddi Udaya
error: Content is protected !!